ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಕಿಡಿ

Webdunia
ಶುಕ್ರವಾರ, 9 ಜೂನ್ 2023 (19:08 IST)
RSS ಸಂಸ್ಥಾಪಕರಲ್ಲಿ ಒಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಗೌರವಾನ್ವಿತ ಹೆಡಗೇವಾರ್​ ರಂತಹ ಅಪ್ರತಿಮ ದೇಶ ಭಕ್ತರ ಹೆಸರು ಹೇಳುವ ಯೋಗ್ಯತೆಯನ್ನು ಹರಿಪ್ರಸಾದ್​ ಮೊದಲು ಸಂಪಾದಿಸಲಿ, ಉಳಿದದ್ದೆಲ್ಲ ಮತ್ತೆ ಎಂದು ಟೀಕಿಸಿದೆ. ಶಿವಮೊಗ್ಗದಲ್ಲಿ ಮಾತನಾಡಿದ್ದ ಹರಿಪ್ರಸಾದ್ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದಿದ್ದರು. ಅವರೆಲ್ಲ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ನೀಡಿದ್ದು ಏಕೆ ಎಂಬುದನ್ನು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಬಿಸಿಲು ಇಲ್ಲ, ಹವಾಮಾನದಲ್ಲಿ ಮಹತ್ವದ ಬದಲಾವಣೆ

ದರ ಏರಿಕೆ ಗಲಾಟೆ ನಡುವೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಯದುವೀರ್ ಒಡೆಯರ್ Video

ಹೆಣ್ಮಕ್ಳಿಗೆ ಬಸ್ ಫ್ರೀ ಮಾಡಿ ಗಂಡಸರಿಗೆ ಜಾಗವೇ ಇಲ್ಲದಂತಾಗಿದೆ: ಶಕ್ತಿ ಯೋಜನೆ ಬಗ್ಗೆ ಆರ್ ವಿ ದೇಶಪಾಂಡೆ ವಿಡಿಯೋ ವೈರಲ್ Video

ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಮೆಟ್ರೋ ದರ ಏರಿಕೆಗೆ ಇವರೇ ಕಾರಣ: ತೇಜಸ್ವಿ ಸೂರ್ಯ ಮತ್ತೆ ವಾಗ್ದಾಳಿ

ಬಿಎಂಟಿಸಿ ಬಸ್ ನಲ್ಲಿ ಕಳೆದುಹೋಗಿದ್ದ ಬ್ಯಾಗ್ ಮರಳಿ ಪಡೆದ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments