ಮುಸ್ಲಿಮರಿಗೆ ಇಷ್ಟವಾಗಲ್ಲ ಎಂದು ವಂದೇಮಾತರಂ ಕಡಿತಗೊಳಿಸಿದ್ದು ಜವಹರಲಾಲ್ ನೆಹರು: ಬಿಜೆಪಿ ಆರೋಪ

Krishnaveni K
ಶುಕ್ರವಾರ, 7 ನವೆಂಬರ್ 2025 (14:41 IST)
Photo Credit: X
ನವದೆಹಲಿ: ಇಂದು ರಾಷ್ಟ್ರೀಯ ಹಾಡು ವಂದೇ ಮಾತರಂಗೆ 150 ವರ್ಷ ತುಂಬಿದ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಸಿಆರ್ ಕೇಶವನ್, ಮುಸ್ಲಿಮರಿಗೆ ಇಷ್ಟವಾಗಲ್ಲ ಎಂಬ ಕಾರಣಕ್ಕೆ ಕೆಲವು ಸಾಲುಗಳನ್ನು ಜವಹರಲಾಲ್ ನೆಹರೂ ಕತ್ತರಿ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

1937 ರಲ್ಲಿ ನೆಹರೂ ನಾಯಕತ್ವದಲ್ಲಿ ಕಾಂಗ್ರೆಸ್ ಬಹುದೊಡ್ಡ ಅಪರಾಧ ಮಾಡಿತು. ವಂದೇ ಮಾತರಂ ಹಾಡಿನಲ್ಲಿ ದುರ್ಗಾ ಮಾತೆಯನ್ನು ಹೊಗಳಿ ಇರುವ ಸಾಲುಗಳಿವೆ. ಇದು ಮುಸ್ಲಿಮರಿಗೆ ಇಷ್ಟವಾಗಲ್ಲ ಎಂಬ ಕಾರಣಕ್ಕೆ ಹಾಡಿಗೇ ಕತ್ತರಿ ಹಾಕಿದರು ಎಂದು ಕೇಶವನ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.

ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ವಂದೇ ಮಾತರಂ ಹಾಡನ್ನು ಪೂರ್ತಿಯಾಗಿ ಬಳಸಬೇಕು ಎಂದು ಆಸೆಯಿತ್ತು. ಆದರೆ ನೆಹರೂ ಅದಕ್ಕೆ ಅವಕಾಶ ಕೊಡಲಿಲ್ಲ. ವಂದೇ ಮಾತರಂ ರಾಷ್ಟ್ರಗೀತೆ ಆಗುವುದಕ್ಕೆ ಸೂಕ್ತವಲ್ಲ ಎಂದರು. ನೆಹರೂ ಅವರು ಹಿಂದೂ ವಿರೋಧಿ ಭಾವನೆ ಹೊಂದಿದ್ದರು. ಈಗ ರಾಹುಲ್ ಗಾಂಧಿಯವರೂ ಅದೇ ಭಾವನೆ ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments