Webdunia - Bharat's app for daily news and videos

Install App

ಎಲೆಕ್ಷನ್ ಗೆಲ್ಲಲು ಬಿಜೆಪಿ ಭ್ರಷ್ಟಾಚಾರಕ್ಕೆ ನಿಂತಿದೆ

Webdunia
ಶನಿವಾರ, 4 ಮಾರ್ಚ್ 2023 (15:28 IST)
ಕರ್ನಾಟಕದ ಜನತೆಯನ್ನು, ಕರ್ನಾಟಕದ ಆಸ್ತಿಯನ್ನ ಲೂಟಿ ಮಾಡುವ ಕೆಲಸ ನಡೆಯುತ್ತಿದೆ. ಯಾವುದೇ ಇಲಾಖೆಗೆ ಹೋದ್ರೂ ಲಂಚ, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಶಾಸಕ ಕೃಷ್ಣ ಬೈರೆಗೌಡ ಹೇಳಿದ್ರು. 40% ಅಲ್ಲ 50ರಿಂದ 60% ಲೂಟಿ ನಡೆಯುತ್ತಿದೆ, ಇದರ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡ್ತಾ ಬಂದಿದೆ. ಆದ್ರೂ ಒಬ್ಬ ಶಾಸಕನ ಮನೆಯಲ್ಲಿ ಆಸ್ತಿ ಅಲ್ಲದೆ ಕೇವಲ ಹಣವೇ 8.32 ಕೋಟಿ ಸಿಗುತ್ತೆ ಅಂದ್ರೆ ರಾಜ್ಯದಲ್ಲಿ ಇನ್ನೆಷ್ಟು ಭ್ರಷ್ಟಾಚಾರ ನಡೆಯುತ್ತಿರಬಹುದು. ಹೀಗಾಗಿ ಬಿಜೆಪಿಯ ಎಲ್ಲ ಶಾಸಕ ಹಾಗೂ ಸಚಿವರ ಮನೆಗಳನ್ನು ಶೋಧ ಮಾಡಬೇಕು. ಅಮಿತ್ ಶಾ ಇದನ್ನೇ ಹೇಳಿದ್ದಾರೆ ಎಂದು ಕಾಣುತ್ತದೆ. ಹಾಗಾಗಿ ಕೋಟಿ ಕೋಟಿ ಭ್ರಷ್ಟಾಚಾರ ಮಾಡಿ ಎಲೆಕ್ಷನ್ ಗೆಲ್ಲಲು ಪ್ಲ್ಯಾನ್ ಮಾಡ್ತಿದ್ದಾರೆ ಅಂತ ಶಾಸಕ ಕೃಷ್ಣ ಬೈರೆಗೌಡ ಟೀಕಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments