ಎಲೆಕ್ಷನ್ ಗೆಲ್ಲಲು ಬಿಜೆಪಿ ಭ್ರಷ್ಟಾಚಾರಕ್ಕೆ ನಿಂತಿದೆ

Webdunia
ಶನಿವಾರ, 4 ಮಾರ್ಚ್ 2023 (15:28 IST)
ಕರ್ನಾಟಕದ ಜನತೆಯನ್ನು, ಕರ್ನಾಟಕದ ಆಸ್ತಿಯನ್ನ ಲೂಟಿ ಮಾಡುವ ಕೆಲಸ ನಡೆಯುತ್ತಿದೆ. ಯಾವುದೇ ಇಲಾಖೆಗೆ ಹೋದ್ರೂ ಲಂಚ, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಶಾಸಕ ಕೃಷ್ಣ ಬೈರೆಗೌಡ ಹೇಳಿದ್ರು. 40% ಅಲ್ಲ 50ರಿಂದ 60% ಲೂಟಿ ನಡೆಯುತ್ತಿದೆ, ಇದರ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡ್ತಾ ಬಂದಿದೆ. ಆದ್ರೂ ಒಬ್ಬ ಶಾಸಕನ ಮನೆಯಲ್ಲಿ ಆಸ್ತಿ ಅಲ್ಲದೆ ಕೇವಲ ಹಣವೇ 8.32 ಕೋಟಿ ಸಿಗುತ್ತೆ ಅಂದ್ರೆ ರಾಜ್ಯದಲ್ಲಿ ಇನ್ನೆಷ್ಟು ಭ್ರಷ್ಟಾಚಾರ ನಡೆಯುತ್ತಿರಬಹುದು. ಹೀಗಾಗಿ ಬಿಜೆಪಿಯ ಎಲ್ಲ ಶಾಸಕ ಹಾಗೂ ಸಚಿವರ ಮನೆಗಳನ್ನು ಶೋಧ ಮಾಡಬೇಕು. ಅಮಿತ್ ಶಾ ಇದನ್ನೇ ಹೇಳಿದ್ದಾರೆ ಎಂದು ಕಾಣುತ್ತದೆ. ಹಾಗಾಗಿ ಕೋಟಿ ಕೋಟಿ ಭ್ರಷ್ಟಾಚಾರ ಮಾಡಿ ಎಲೆಕ್ಷನ್ ಗೆಲ್ಲಲು ಪ್ಲ್ಯಾನ್ ಮಾಡ್ತಿದ್ದಾರೆ ಅಂತ ಶಾಸಕ ಕೃಷ್ಣ ಬೈರೆಗೌಡ ಟೀಕಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments