Webdunia - Bharat's app for daily news and videos

Install App

ಶಿವಮೊಗ್ಗ ನಗರದಲ್ಲಿ ಇಂದು ಬಿಜೆಪಿ ರಾಜ್ಯ ವಿಶೇಷ ಸಭೆ

Webdunia
ಭಾನುವಾರ, 3 ಜನವರಿ 2021 (11:01 IST)
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಿಜೆಪಿ ರಾಜ್ಯ ವಿಶೇಷ ಸಭೆ ನಡೆಸಲಾಗಿದ್ದು, ಈ ಸಭೆಗೂ ಬಿಜೆಪಿ ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ.

ಸಭೆಗೂ ಮುನ್ನ ಸಿಎಂ ಬಿಎಸ್ ಯಡಿಯೂರಪ್ಪ  ಬಿಜೆಪಿ ಧ್ವಜಾರೋಹಣ ಮಾಡಿ ಬಳಿಕ ಗೋಪೂಜೆ ನೇರವೆರಿಸಿದ್ದಾರೆ. ಈ ಸಬೇಯಲ್ಲಿ ರಾಜ್ಯಾಧ್ಯಕ್ಷ ಕಟೀಲು, ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. 
ಕಾರ್ಯಕ್ರಮವನ್ನುದ್ದೇಶಿಸಿದ ಮಾತನಾಡಿದ ಸಿಎಂ ಯಡಿಯೂರಪ್ಪ , ಗ್ರಾ.ಪಂ. ಚುನಾವಣಾ ಫಲಿತಾಂಶ ಉತ್ಸಾಹ ತಂದಿದೆ.

ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತಂದಿದೆ. ನಮ್ಮ ಮುಂದಿನ ಗುರಿ ತಾ.ಪಂ., ಜಿ.ಪಂ. ಚುನಾವಣೆ. ಮುಂದಿನ ಎರಡೂವರೆ ವರ್ಷ ಪಕ್ಷ ಸಂಘಟನೆ ಕೆಲಸ ಮಾಡಲಿದ್ದೇವೆ.  ವಿಧಾನ ಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಯಾವುದೂ ಅಸಾಧ್ಯವಲ್ಲ. ನಿಮ್ಮ ನಿರೀಕ್ಷೆ, ಅಪೇಕ್ಷೆಗೆ ತಕ್ಕಂತೆ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಸರಿ ದಾರಿಯಲ್ಲಿ ನಡೆದು ಎಲ್ಲರೂ ಪಕ್ಷ ಕಟ್ಟುವ ಸಂಕಲ್ಪ ಮಾಡಬೇಕೆಂದು  ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments