ಬಿಜೆಪಿ ರಾಜ್ಯಾಧ್ಯಕ್ಷೆ ಆಗ್ತಾರಾ ಶೋಭಾ ಕರಂದ್ಲಾಜೆ…?

Webdunia
ಮಂಗಳವಾರ, 24 ಅಕ್ಟೋಬರ್ 2023 (11:00 IST)
ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಬಿದ್ದಿದೆ. ಇದರ ಜೊತೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದು ಹೋದರೂ, ವಿಪಕ್ಷ ನಾಯಕನ ಆಯ್ಕೆ ಮಾಡೋದಕ್ಕೂ ಬಿಜೆಪಿಗೆ ಸಾಧ್ಯವಾಗಿಲ್ಲ. ಡೆಲ್ಲಿಯ ವರಿಷ್ಠರಿಗೂ ಕೂಡ ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ, ಅನ್ನೋದರ ಬಗ್ಗೆ ಗಮನ ಹರಿಸುವಷ್ಟು ಸಂಯಮ ಇದ್ದಂತೆ ಕಾಣ್ತಿಲ್ಲ. ಇನ್ನೇನು ಲೋಕಸಭಾ ಚುನಾವಣಾ ಸಮೀಪವಾಗ್ತಿದೆ. ಹೀಗಿದ್ದರೂ ಕೂಡ, ನಳೀನ್‌ಕುಮಾರ್ ಕಟೀಲ್ ಅವರ ಅಧ್ಯಕ್ಷ ಅವಧಿಯೂ, ಮುಗಿದು ಹೋದರೂ, ಕೂಡ ಸಮರ್ಥವಾದ ಹೊಸ ಸಾರಥಿಯನ್ನು ತಂದು ಕೂರಿಸುವ ಗೋಜಿಗೆ ಹೋಗಿಲ್ಲ. ಹಾಗಾದರೆ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಇದೆ ಅನ್ನೋದನ್ನೆ ಮರೆತರಾ ಡೆಲ್ಲಿಯ ಬಿಜೆಪಿ ವರಿಷ್ಠರು ಅನ್ನುವ ಮಾತು ಜೋರಾಗಿಯೇ ಸದ್ದು ಮಾಡ್ತಿದೆ.
 
ಆದರೆ ಇವಾಗ ಬಿಜೆಪಿಗೆ ಹೊಸ ಸಾರಥಿ ನೇಮಕವಾಗುವ ಬಗ್ಗೆ ಸುದ್ದಿ ಬಂದಿದೆ. ಹಲವು ಹೆಸರುಗಳು ಬಿಜೆಪಿ ರಾಜ್ಯ ಅಧ್ಯಕ್ಷರ ಹುದ್ದೆಗೆ ಕೇಳಿ ಬಂದರೂ, ಅಂತಿಮವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೇ ಫೈನಲ್ ಆಗಿದೆ ಅನ್ನುವ ಟಾಕ್ ಕೇಳಿ ಬಂದಿದೆ. ಅಲ್ಲಿಗೆ ರಾಷ್ಟç ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರೋದು ಪಕ್ಕನಾ..? ಮೋದಿ ಮತ್ತು ಅಮಿತ್‌ಶಾ ಅವರ ಮೈಂಡ್‌ನಲ್ಲಿ ಇರೋದು ಶೋಭಾ ಅವರ ಹೆಸರೇನಾ..? ಅಥವಾ ಕೊನೆಯ ಗಳಿಗೆಯಲ್ಲಿ ಇನ್ನೊಂದು ಹೆಸರು ತಳಕು ಹಾಕಬಹುದಾ..? ಬಟ್ ನಾಟ್‌ಶ್ಯೂರ್..!?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments