ವಿಶ್ವಕಪ್ ಫೈನಲ್ ಪಂದ್ಯಾವಳಿಗೆ ಶುಭಕೋರಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Webdunia
ಭಾನುವಾರ, 19 ನವೆಂಬರ್ 2023 (14:00 IST)
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯುತ್ತಿದೆ.ಇಡೀ ದೇಶ ಭಾರತ ಗೆಲ್ಲಬೇಕೆಂದು ಪೂಜೆ ಸಲ್ಲಿಸ್ತಿದೆ.

ಇಡೀ ದೇಶ ನಿರೀಕ್ಷೆ ಯಲ್ಲಿದೆ ಎಲ್ಲರೂ ಪೂಜೆ, ಎಲ್ಲರ ಆಶಯವೂ ಭಾರತ ಗೆಲ್ಲಬೇಕು ಅನ್ನೋದಾಗಿದೆ.ಒಂದೂ ಪಂದ್ಯ ಸೋಲದೇ ಭಾರತ ಸತತ ಗೆದ್ದುಕೊಂಡು ಬಂದಿದೆ.ಹಾಗಾಗಿ ಇವತ್ತಿನ ಫೈನಲ್ ಸಹ ಭಾರತಕ್ಕೆ ಉತ್ತಮ ಗೆಲ್ಲುವು ಸಿಗಲಿ.ಆಲ್ ದ ಬೆಸ್ಟ್  ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಶುಭ ಕೋರುತ್ತೇನೆ ಎಂದು ವಿಜಯೇಂದ್ರ‌ ಶುಭಕೋರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಮುಂದಿನ ಸುದ್ದಿ
Show comments