Webdunia - Bharat's app for daily news and videos

Install App

ಬಿಜೆಪಿಯ ಇನ್ನೂ 20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧ– ಪರಮೇಶ್ವರ್

Webdunia
ಶನಿವಾರ, 10 ಫೆಬ್ರವರಿ 2018 (17:34 IST)
ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ಆದರೆ ಗೆಲ್ಲುವ ಸಾಮರ್ಥ್ಯ ಇರುವವರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆನಂದ್‍ಸಿಂಗ್, ಬಿ.ನಾಗೇಂದ್ರ ಅವರು ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆದರೆ, ಇನ್ನೂ 20 ಮಂದಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲು ಸಿದ್ಧರಾಗಿದ್ದಾರೆ ಎಂದರು.
 
ಕಾಂಗ್ರೆಸ್‍ಗೆ ಸೇರ್ಪಡೆಯಾಗುವವರನ್ನು ಏಕಾಏಕಿ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ. ಆಯ್ದ ಶಾಸಕರನ್ನು ಮಾತ್ರ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments