Select Your Language

Notifications

webdunia
webdunia
webdunia
webdunia

ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು; ಸಿದ್ದರಾಮಯ್ಯನ ಕಾಲೆಳೆದ ಸಿಟಿ ರವಿ

ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು; ಸಿದ್ದರಾಮಯ್ಯನ ಕಾಲೆಳೆದ ಸಿಟಿ ರವಿ
ಬೆಂಗಳೂರು , ಸೋಮವಾರ, 9 ಡಿಸೆಂಬರ್ 2019 (12:23 IST)
ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕ ಸಿಟಿ ರವಿ  ಟ್ವೀಟರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನ ಕಾಲೆಳೆದಿದ್ದಾರೆ.



ಇಂದು ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು ಇದರಲ್ಲಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದೆ. ಆದಕಾರಣ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯನ ಗೆ ಬಿಜೆಪಿ ನಾಯಕ ಸಿಟಿ ರವಿ  ಇಲಿಯಾ ಎಂದು ಟಾಂಗ್ ನೀಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ಅಭಿಮಾನಿಗಳ ದೃಷ್ಟಿಯಲ್ಲಿ ಹುಲಿಯಾ, ಇದೀಗ ಮತದಾರರ ದೃಷ್ಟಿಯಲ್ಲಿ ಇಲಿಯಾ ಎಂದು ಲೇವಡಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅನರ್ಹರೆಂಬ ಆಪಾದನೆಯನ್ನು ಮತದಾರರು ತೊಡೆದುಹಾಕಿದ್ದಾರೆ- ಶ್ರೀಮಂತ ಪಾಟೀಲ್