ಕೃತಕ ವಿದ್ಯುತ್‌ ಅಭಾವ ಸೃಷ್ಟಿಸುವ ಪ್ರಯತ್ನ: ಪ್ರಹ್ಲಾದ್‌ ಜೋಶಿ ಕಿಡಿ

Webdunia
ಸೋಮವಾರ, 30 ಅಕ್ಟೋಬರ್ 2023 (11:28 IST)
ಕರ್ನಾಟಕವನ್ನು ವಿದ್ಯುತ್‌ ಮುಕ್ತ ರಾಜ್ಯವನ್ನಾಗಿ ಮಾಡಲು ಹೊರಟಿರಬಹುದು. ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸುವ ಮೂಲಕ  ಡಿ.ಕೆ.ಶಿವಕುಮಾರ್‌ ಅವರು ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. 
 
ವಿದ್ಯುತ್‌ ಅಭಾವ ಸೃಷ್ಟಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಿ ತಾವೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶ ಶಿವಕುಮಾರ್‌ ಅವರಿಗೆ ಇರುವಂತಿದೆ ಎಂದು  ಆಪಾದಿಸಿದ್ದಾರೆ.  
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಅತ್ಯುತ್ತಮವಾಗಿ ಮಳೆ ಆಗಿದೆ. ಹಲವೆಡೆ ಅತಿವಷ್ಟಿಯಾಗಿದೆ. ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಸಹಜವಾಗಿಯೇ ವಿದ್ಯುತ್‌ ಬೇಡಿಕೆಯೂ ಕಡಮೆಯಾಗಿದೆ. ಆದರೆ, ಏಕಾಏಕಿ ಶಿವಕುಮಾರ್‌ ಅವರು ಲೋಡ್‌ ಶೆಡ್ಡಿಂಗ್‌ಗೆ ಮುಂದಾಗಿರುವುದು ವಿಚಿತ್ರವಾಗಿದೆ ಎಂದು ಜೋಷಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈಯಕ್ತಿಕ ವಿಚಾರವನ್ನು ಬದಿಗಿಟ್ಟು ರಾಜಕೀಯದಲ್ಲಿ ಫುಲ್ ಆಕ್ಟೀವ್ ಆದ ವಿಜಯ್ ದಳಪತಿ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಮುಂದಿನ ಸುದ್ದಿ
Show comments