ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್, ಬಿಜೆಪಿ ವ್ಯಂಗ್ಯ

Webdunia
ಶುಕ್ರವಾರ, 19 ಅಕ್ಟೋಬರ್ 2018 (10:41 IST)
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕೈ ಹಾಕಿ ತಮ್ಮ ಹಿಂದಿನ ಸರ್ಕಾರ ತಪ್ಪು ಮಾಡಿದೆ ಎಂಬು ಬಹಿರಂಗವಾಗಿ ಸಚಿವ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕ ವ್ಯಂಗ್ಯ ಮಾಡಿದೆ.

‘ಕಾಂಗ್ರೆಸ್ ನದ್ದು ಯಾವತ್ತೂ ವಿಭಜಿಸಿ ಆಳುವ ನೀತಿ. ಹಿಂದೂ ಸಮುದಾಯವನ್ನು ಒಡೆಯುವುದು ಕಾಂಗ್ರೆಸ್ ನ ನೀತಿ ಮತ್ತು ಸಿದ್ದರಾಮಯ್ಯ ಗಾಂಧಿ ಕುಟುಂಬಕ್ಕೋಸ್ಕರ ಈ ರೀತಿ ಮಾಡಿದ ಮತ್ತೊಬ್ಬ ಏಜೆಂಟ್. ಲಿಂಗಾಯತರನ್ನು ಹಿಂದೂಗಳಿಂದ ಬೇರ್ಪಡಿಸಿ ಧರ್ಮ ಒಡೆಯುವ ಕೆಲಸ ಮಾಡಿದ್ದನ್ನು ಕಾಂಗ್ರೆಸ್ ನ ಶಾಸಕರೇ ಒಪ್ಪಿಕೊಂಡಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಂಭಾಪುರಿ ಶ್ರೀಗಳ ಧರ್ಮಸಮ್ಮೇಳನದಲ್ಲಿ ಸಚಿವ ಡಿಕೆಶಿ ತಮ್ಮ ಹಿಂದಿನ ಸರ್ಕಾರ ಧರ್ಮದ ವಿಚಾರದಲ್ಲಿ ಮೂಗು ತೂರಿಸಿ ತಕ್ಕ ಪಾಠ ಕಲಿಯಿತು ಎಂದು ತಪ್ಪೊಪ್ಪಿಕೊಂಡಿದ್ದರು. ಅಲ್ಲದೆ, ತಮ್ಮ ಸರ್ಕಾರದ ತಪ್ಪಿಗೆ ಕ್ಷಮೆಯನ್ನೂ ಯಾಚಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments