ಕುಮಾರಸ್ವಾಮಿಯವರೇ ಇದೇನು ಕಿಚನ್ ಕ್ಯಾಬಿನೆಟಾ? ಬಿಜೆಪಿ ಲೇವಡಿ

Webdunia
ಶುಕ್ರವಾರ, 16 ನವೆಂಬರ್ 2018 (09:21 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಬಿಜೆಪಿ ಮತ್ತೆ ಕೆದಕಿದ್ದು, ಇದರ ಬಗ್ಗೆ ಸೊಲ್ಲೆತ್ತದ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದೆ.

ಅಧಿಕಾರಕ್ಕೆ ಬಂದು ಐದು ತಿಂಗಳಾಯಿತು. ರಾಜ್ಯದಲ್ಲಿ ಒಂದು ಕುಟುಂಬ ಆಡಳಿತ ಮಾಡುತ್ತಿದೆ. ರಾಜ್ಯದಲ್ಲಿ ಸರ್ಕಾರವೇ ಇದ್ದ ಹಾಗೆ ಕಾಣುತ್ತಿಲ್ಲ ಎಂದು ಬಿಜೆಪಿ ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದೆ.

ಅಲ್ಲದೆ, ರಾಜ್ಯ ಉಪಚುನಾವಣೆಗಳೆಲ್ಲಾ ಮುಗಿದವು. ನೀವೂ ಸಾಕಷ್ಟು ವಿಶ್ರಾಂತಿ ಪಡೆದಿದ್ದೀರಿ ಅಂದುಕೊಳ್ಳುತ್ತೇವೆ. ಇನ್ನಾದರೂ ನಿಮಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಏನೂ ತೊಂದರೆಯಿಲ್ಲ ಎಂದುಕೊಳ್ಳುತ್ತೇವೆ. ಇಲ್ಲದಿದ್ದರೆ ಇದು ಕಿಚನ್ ಕ್ಯಾಬಿನೆಟ್ ಥರಾ ಕಾಣಿಸುತ್ತೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಆಷಾಢ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದಿದ್ದರೂ ಬಳಿಕ ಉಪ ಚುನಾವಣೆ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಹೀಗಾಗಿ ಈ ವಿಚಾರವನ್ನು ಸಿಎಂಗೆ ಬಿಜೆಪಿ ನೆನಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments