Webdunia - Bharat's app for daily news and videos

Install App

ಸಿಎಂ ಎಚ್ ಡಿಕೆ ನಾಪತ್ತೆ: ಬಿಜೆಪಿ ಹೀಗಂತ ಲೇವಡಿ ಮಾಡಿದ್ದೇಕೆ ಗೊತ್ತಾ?

Webdunia
ಶನಿವಾರ, 10 ನವೆಂಬರ್ 2018 (10:01 IST)
ಬೆಂಗಳೂರು: ವ್ಯಾಪಕ ವಿರೋಧದ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ಟಿಪ್ಪು ಜಯಂತಿ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಟಿಪ್ಪು ಜಯಂತಿ ಸರ್ಕಾರದ ಆಚರಣೆ ಮಾಡಲಾಗುತ್ತಿದೆಯಾದರೂ, ಸ್ವತಃ ಸಿಎಂ ಕುಮಾರಸ್ವಾಮಿ ವಿಶ್ರಾಂತಿ ನೆಪದಲ್ಲಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವುದಕ್ಕೆ ಬಿಜೆಪಿ ಲೇವಡಿ ಮಾಡಿದೆ.

‘ಸಿಎಂ ಕುಮಾರಸ್ವಾಮಿ ನಾಪತ್ತೆ! ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವಾಗ ಸ್ವತಃ ಸಿಎಂ ನಾಪತ್ತೆ. ಸ್ವತಃ ಸಿಎಂ ಸಾಹೇಬರೇ ಕಾರ್ಯಕ್ರಮಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿರುವಾಗ, ಇಂತಹ ಕಾರ್ಯಕ್ರಮ ಆಯೋಜಿಸುತ್ತಿರುವುದಕ್ಕೆ ಅರ್ಥವೇನು? ವೋಟ್ ಬ್ಯಾಂಕ್ ಗಾಗಿ ಒಬ್ಬ ಸಾಮೂಹಿಕ ಕೊಲೆಗಾರನನ್ನು ವೈಭವೀಕರಿಸುತ್ತಿರುವ ಸರ್ಕಾರದ ಮನಸ್ಥಿತಿ ಎನ್ನುವುದು ಇದರಿಂದಲೇ ಗೊತ್ತಾಗುತ್ತದೆ’ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments