ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಕಟ್

Webdunia
ಭಾನುವಾರ, 29 ಸೆಪ್ಟಂಬರ್ 2019 (17:21 IST)
ರಾಜ್ಯದ ಅನರ್ಹ ಶಾಸಕರು ಇದೀಗ ತ್ರಿಶಂಕು ಸ್ಥಿತಿಗೆ ಸಿಲುಕಿದ್ದು, ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಟಿಕೆಟ್ ಸಿಗೋದು ಡೌಟ್ ಎನ್ನಲಾಗ್ತಿದೆ.

ಅವರಿಗೆ ಬೇರೆ ದಾರಿ ಅವರದ್ದು ಅವರಿಗೆ ನಮ್ಮ ದಾರಿ ನಮ್ಮದು. ಹೀಗಂತ ಹೇಳೋ ಮೂಲಕ ಹಿರಿಯ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಉರುಳಿಸಿದ್ದು, ಇದು ಅನರ್ಹರಿಗೆ ಸಂಕಷ್ಟಕ್ಕೆ ದೂಡಿದೆ.

ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧೆ ಮಾಡಿದೋರಿಗೆ ಈ ಬಾರಿ ಬಿಜೆಪಿ ಸಿಗುತ್ತೆ ಅಂದ್ರು. ಆ ಮೂಲಕ ರೆಬಲ್ ಅನರ್ಹ ಶಾಸಕರಾದ ಶ್ರೀಮಂತ ಪಾಟೀಲ, ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗೋದಿಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದಾ ಅನುಮಾನ, ಮಾತುಕತೆಗೆ ಕರೆಸಿಕೊಂಡು ಪತ್ನಿ, ಮಾವನನ್ನು ಕೊಂದ ವ್ಯಕ್ತಿ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ಮುಂದಿನ ಸುದ್ದಿ
Show comments