Webdunia - Bharat's app for daily news and videos

Install App

ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಕಟ್

Webdunia
ಭಾನುವಾರ, 29 ಸೆಪ್ಟಂಬರ್ 2019 (17:21 IST)
ರಾಜ್ಯದ ಅನರ್ಹ ಶಾಸಕರು ಇದೀಗ ತ್ರಿಶಂಕು ಸ್ಥಿತಿಗೆ ಸಿಲುಕಿದ್ದು, ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಟಿಕೆಟ್ ಸಿಗೋದು ಡೌಟ್ ಎನ್ನಲಾಗ್ತಿದೆ.

ಅವರಿಗೆ ಬೇರೆ ದಾರಿ ಅವರದ್ದು ಅವರಿಗೆ ನಮ್ಮ ದಾರಿ ನಮ್ಮದು. ಹೀಗಂತ ಹೇಳೋ ಮೂಲಕ ಹಿರಿಯ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಉರುಳಿಸಿದ್ದು, ಇದು ಅನರ್ಹರಿಗೆ ಸಂಕಷ್ಟಕ್ಕೆ ದೂಡಿದೆ.

ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧೆ ಮಾಡಿದೋರಿಗೆ ಈ ಬಾರಿ ಬಿಜೆಪಿ ಸಿಗುತ್ತೆ ಅಂದ್ರು. ಆ ಮೂಲಕ ರೆಬಲ್ ಅನರ್ಹ ಶಾಸಕರಾದ ಶ್ರೀಮಂತ ಪಾಟೀಲ, ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗೋದಿಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments