ಸ್ವಾಮೀಜಿ ಆರೋಪಕ್ಕೆ ಬಿಜೆಪಿ ಗರಂ

Webdunia
ಬುಧವಾರ, 20 ಏಪ್ರಿಲ್ 2022 (11:38 IST)
ಮಠಗಳ ಅನುದಾನಕ್ಕೂ 30 ಪರ್ಸೆಂಟ್ ಕಮೀಷನ್ ಕೊಡ್ಬೇಕಿದೆ ಎಂಬ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಬಗ್ಗೆ ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ.

ಬೊಮ್ಮಾಯಿ ಸರ್ಕಾರದಲ್ಲಿ ಮಠಗಳಿಂದ 30% ಕಮೀಷನ್ ಪಡೆಯೋದು ಸರ್ವೇ ಸಾಮಾನ್ಯ ಆಗಿದೆ. ಕರ್ನಾಟಕ ಭ್ರಷ್ಟಾಚಾರದ ದುರ್ವಾಸನೆ ಎಲ್ಲೆಡೆಯೂ ಹಬ್ಬಿದೆ. ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡದೇ ಪುರಾವೆ ಕೇಳುತ್ತಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಆದರೆ ಸ್ವಾಮೀಜಿ ಹೇಳಿಕೆಗೆ ಬಿಎಸ್ವೈ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಿಸಿ ಪಾಟೀಲರಂತೂ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉಡುಪಿಯ ಪಲಿಮಾರು ಶ್ರೀಗಳು, ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಇದರ ಹಿಂದೆ ಬೇರೇನೋ ಇದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments