ಸ್ವಾಮೀಜಿ ಆರೋಪಕ್ಕೆ ಬಿಜೆಪಿ ಗರಂ

Webdunia
ಬುಧವಾರ, 20 ಏಪ್ರಿಲ್ 2022 (11:38 IST)
ಮಠಗಳ ಅನುದಾನಕ್ಕೂ 30 ಪರ್ಸೆಂಟ್ ಕಮೀಷನ್ ಕೊಡ್ಬೇಕಿದೆ ಎಂಬ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಬಗ್ಗೆ ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ.

ಬೊಮ್ಮಾಯಿ ಸರ್ಕಾರದಲ್ಲಿ ಮಠಗಳಿಂದ 30% ಕಮೀಷನ್ ಪಡೆಯೋದು ಸರ್ವೇ ಸಾಮಾನ್ಯ ಆಗಿದೆ. ಕರ್ನಾಟಕ ಭ್ರಷ್ಟಾಚಾರದ ದುರ್ವಾಸನೆ ಎಲ್ಲೆಡೆಯೂ ಹಬ್ಬಿದೆ. ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡದೇ ಪುರಾವೆ ಕೇಳುತ್ತಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಆದರೆ ಸ್ವಾಮೀಜಿ ಹೇಳಿಕೆಗೆ ಬಿಎಸ್ವೈ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಿಸಿ ಪಾಟೀಲರಂತೂ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉಡುಪಿಯ ಪಲಿಮಾರು ಶ್ರೀಗಳು, ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಇದರ ಹಿಂದೆ ಬೇರೇನೋ ಇದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಬ್ಯಾಂಕ್‌ಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತರಾಮನ್

ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರ ಕ್ಷಮೆ ಕೇಳಬೇಕು: ಬಿವೈ ವಿಜಯೇಂದ್ರ

"ಕೈ" ಒಣ ರಾಜಕೀಯಕ್ಕೆ ಕೇರಳದಲ್ಲೂ ನಂದಿನಿ ಬಲಿ

ಮುಂದಿನ ಸುದ್ದಿ
Show comments