Webdunia - Bharat's app for daily news and videos

Install App

ರಾಹುಲ್ ಗಾಂಧಿ ಬರುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್!

Webdunia
ಗುರುವಾರ, 25 ಜನವರಿ 2018 (09:01 IST)
ಬೆಂಗಳೂರು: ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಸಮಯದಲ್ಲೇ ಬಂದ್ ಗೆ ಕರೆ ಕೊಟ್ಟಿರುವುದರ ಹಿಂದೆ ಕಾಂಗ್ರೆಸ್ ಕುತಂತ್ರವಿದೆ ಎಂದು ಆರೋಪಿಸಿರುವ ಬಿಜೆಪಿ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್ ನಡೆಸುವುದಾಗಿ ಕಿಡಿ ಕಾರಿದೆ.
 

ರಾಹುಲ್ ರಾಜ್ಯ ಪ್ರವಾಸ ಮಾಡುವಾಗ ಯಾವ ಜಿಲ್ಲೆಗೆ ಭೇಟಿ ನೀಡುತ್ತಾರೋ ಆ ಸಂದರ್ಭದಲ್ಲಿ ಬಿಜೆಪಿ ಆ ಜಿಲ್ಲೆಯಲ್ಲಿ ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇದರೊಂದಿಗೆ ಇದೀಗ ಕರ್ನಾಟಕ ಬಂದ್ ವಿಷಯ ರಾಜಕೀಯ ದಾಳವಾಗಿದೆ. ನಿಜವಾದ ಸಮಸ್ಯೆ ಮಹದಾಯಿ ವಿವಾದಕ್ಕೆ ಪರಿಹಾರ ಒದಗಿಸುವುದು ಬಿಟ್ಟು ರಾಜಕೀಯ ವಿಷಯಕ್ಕೆ ವೇದಿಕೆಯಾಗುತ್ತಿರುವುದು ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments