Webdunia - Bharat's app for daily news and videos

Install App

ಬಿಎಸ್ ಪಿ ಶಾಸಕನಿಗೆ ಮಂತ್ರಿಗಿರಿ ಕೊಡ್ತಾರಾ ಯಡಿಯೂರಪ್ಪ?

Webdunia
ಗುರುವಾರ, 1 ಆಗಸ್ಟ್ 2019 (16:26 IST)
ಮೈತ್ರಿ ಸರಕಾರದ ವಿಶ್ವಾಸ ಮತ ಯಾಚನೆ ಹಾಗೂ ಬಿಜೆಪಿ ಬಹುಮತ ಸಾಬೀತುಪಡಿಸೋವಾಗಲೂ ಸದನಕ್ಕೆ ಹಾಜರಾಗದ ಬಿಎಸ್ಪಿ ಶಾಸಕ ಎನ್.ಮಹೇಶ್ ಇದೀಗ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಮಾಜಿ ಸಚಿವ ಎನ್. ಮಹೇಶ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಮಾಡಿದ್ದಾರೆ. ಆ ಮೂಲಕ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಅನ್ನೋದಕ್ಕೆ ಪುಷ್ಠಿ ಒದಗಿಸಿದ್ದಾರೆ.  

ಬಿಜೆಪಿ ಪ್ರಮುಖ ನಾಯಕರು ಹಾಗೂ ಹಿರಿಯ ಶಾಸಕರೊಂದಿಗೆ ಸಿಎಂರನ್ನು ಭೇಟಿ ಮಾಡಿದ್ದಾರೆ ಎನ್.ಮಹೇಶ್. ಭೇಟಿ ಬಳಿಕ ಯಾವುದೇ ಹೇಳಿಕೆ ನೀಡಿಲ್ಲ.  

ಬಿಎಸ್ಪಿ ಮುಖ್ಯಸ್ಥರಾದ ಮಾಯಾವತಿ ಅವರು ಎನ್.ಮಹೇಶ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಆದರೆ ಅವರಿಗೆ ಬಿಜೆಪಿ ಸರಕಾರದ ಮಂತ್ರಿ ಮಂಡಲದಲ್ಲಿ ಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments