Webdunia - Bharat's app for daily news and videos

Install App

ಅನರ್ಹ ಶಾಸಕರಿಗೆ ಬಿಜೆಪಿ ಗೋರಿ ಕಟ್ಟಿದೆ; ನಾವು ಪೂಜೆ ಮಾಡ್ತೇವೆ

Webdunia
ಬುಧವಾರ, 14 ಆಗಸ್ಟ್ 2019 (20:06 IST)
ಅನರ್ಹಗೊಂಡಿರೋ ಶಾಸಕರಿಗೆ ಕಮಲ ಪಾಳೆಯದ ಮುಖಂಡರು ಗೋರಿ ಕಟ್ಟಿದ್ದಾರೆ. ಹೀಗಂತ ಕೈ ಪಡೆಯ ಮುಖಂಡ ಟಾಂಗ್ ನೀಡಿದ್ದಾರೆ.

ಫೋನ್ ಟ್ಯಾಪಿಂಗ್ ವಿಚಾರವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮದಲ್ಲಿ ಹೇಳಿಕೆ ನೀಡಿರೋ ಡಿಕೆಶಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಾವುದೇ ಕದ್ದಾಲಿಕೆ ನಡೆದಿಲ್ಲ. ನಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಲಿ, ಸಿಎಂ ಆಗಲಿ ಯಾರೂ ಫೋನ್ ಕದ್ದಾಲಿಕೆ ಮಾಡಿಲ್ಲ. ಈಗ ಬಿಜೆಪಿ ಸರ್ಕಾರವಿದೆ. ಬೇಕಾದರೆ ತನಿಖೆ ನಡೆಸಲಿ ಎಂದರು.

ಫೋನ್ ಕದ್ದಾಲಿಕೆಯ ಬಗ್ಗೆ ಹೆಚ್ ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಅನರ್ಹ ಶಾಸಕರಿಗೆ ಗೋರಿ ಕಟ್ಟುತ್ತಿದ್ದಾರೆ. ಆ ಮೇಲೆ ನಾವು ಕೂಡ ಹೋಗಿ ಪೂಜೆ ಮಾಡಿಕೊಂಡು ಬರುತ್ತೇವೆ. ಹೀಗಂತ ಹೆಚ್. ವಿಶ್ವನಾಥ್ ಗೆ ಟಾಂಗ್ ಕೊಟ್ಟಿದ್ದಾರೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments