Webdunia - Bharat's app for daily news and videos

Install App

ಗುಜರಾತ್, ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲಿಸಿದ ಭೂಪೇಂದ್ರ ಟಾರ್ಗೆಟ್ ಕರ್ನಾಟಕ!

Webdunia
ಭಾನುವಾರ, 17 ಡಿಸೆಂಬರ್ 2017 (11:24 IST)
ಬೆಂಗಳೂರು: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳಿಂದ ಉತ್ಸಾಹಗೊಂಡಿರುವ ಬಿಜೆಪಿ ರಾಷ್ಟ್ರೀಯ ನಾಯಕರ ಮುಂದಿನ ಟಾರ್ಗೆಟ್ ಕರ್ನಾಟಕವಾಗಿರಲಿದೆ.
 

ಗುಜರಾತ್ ಬಳಿಕ ಬಿಜೆಪಿಗೆ ದೊಡ್ಡ ಟಾರ್ಗೆಟ್ ಇರುವುದು ಕರ್ನಾಟಕ ವಿಧಾನಸಭೆ ಚುನಾವಣೆ. ಇದಕ್ಕಾಗಿ ತಯಾರಿ ನಡೆಸಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗುಜರಾತ್, ಉತ್ತರ ಪ್ರದೇಶದಲ್ಲಿ ರಣ ತಂತ್ರ ರೂಪಿಸಿ ಯಶಸ್ಸು ಕಂಡ ಭೂಪೇಂದ್ರ ಯಾದವ್,  ಅರುಣ್ ಸಿಂಗ್ ಮುಂತಾದವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಇಲ್ಲಿನ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ಸಿದ್ಧತೆ ನಡೆಸಲಿದ್ದಾರೆ. ಜನವರಿ 5 ರಂದು ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ರಾಜ್ಯಕ್ಕೆ ಘಟಾನುಘಟಿ ನಾಯಕರು ಬಂದು ಹೋಗಲಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ರಾಷ್ಟ್ರೀಯ ನಾಯಕರೇ ಟೊಂಕ ಕಟ್ಟಿ ನಿಲ್ಲಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments