Webdunia - Bharat's app for daily news and videos

Install App

ಗುಜರಾತ್, ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲಿಸಿದ ಭೂಪೇಂದ್ರ ಟಾರ್ಗೆಟ್ ಕರ್ನಾಟಕ!

Webdunia
ಭಾನುವಾರ, 17 ಡಿಸೆಂಬರ್ 2017 (11:24 IST)
ಬೆಂಗಳೂರು: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳಿಂದ ಉತ್ಸಾಹಗೊಂಡಿರುವ ಬಿಜೆಪಿ ರಾಷ್ಟ್ರೀಯ ನಾಯಕರ ಮುಂದಿನ ಟಾರ್ಗೆಟ್ ಕರ್ನಾಟಕವಾಗಿರಲಿದೆ.
 

ಗುಜರಾತ್ ಬಳಿಕ ಬಿಜೆಪಿಗೆ ದೊಡ್ಡ ಟಾರ್ಗೆಟ್ ಇರುವುದು ಕರ್ನಾಟಕ ವಿಧಾನಸಭೆ ಚುನಾವಣೆ. ಇದಕ್ಕಾಗಿ ತಯಾರಿ ನಡೆಸಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗುಜರಾತ್, ಉತ್ತರ ಪ್ರದೇಶದಲ್ಲಿ ರಣ ತಂತ್ರ ರೂಪಿಸಿ ಯಶಸ್ಸು ಕಂಡ ಭೂಪೇಂದ್ರ ಯಾದವ್,  ಅರುಣ್ ಸಿಂಗ್ ಮುಂತಾದವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಇಲ್ಲಿನ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ಸಿದ್ಧತೆ ನಡೆಸಲಿದ್ದಾರೆ. ಜನವರಿ 5 ರಂದು ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ರಾಜ್ಯಕ್ಕೆ ಘಟಾನುಘಟಿ ನಾಯಕರು ಬಂದು ಹೋಗಲಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ರಾಷ್ಟ್ರೀಯ ನಾಯಕರೇ ಟೊಂಕ ಕಟ್ಟಿ ನಿಲ್ಲಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments