Webdunia - Bharat's app for daily news and videos

Install App

ಶಾಮನೂರು ಮಣಿಸಲು ಬಿಜೆಪಿ ಒಗ್ಗಟ್ಟು

Webdunia
ಶುಕ್ರವಾರ, 27 ಏಪ್ರಿಲ್ 2018 (14:32 IST)
ಶಾಮನೂರು ಮಣಿಸಲು ಬಿಜೆಪಿ ಬಂಡಾಯ ಅಭ್ಯರ್ಥಿಮುಂದಾಗಿದ್ದಾರೆ. ದಾವಣಗೆರೆಯ ದಕ್ಷಿಣ ಕ್ಷೇತ್ರದ ಬಿಜೆಪಿ ಬಂಡಾಯ ಶಮನವಾಗುವ ಲಕ್ಷಣಗಳು ಗೋಚರಿಸಿವೆ. 
ದಾವಣಗೆರೆ ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಗೆ ಟಿಕೆಟ್ ಘೋಷಣೆಯಾಗಿತ್ತು. ಈ ಹಿನ್ನೆಲೆಪ್ರಬಲ ಆಕಾಂಕ್ಷಿಯಾಗಿದ್ದ ಹೆಚ್ .ಎಸ್ .ನಾಗರಾಜ್ ಬಂಡಾಯ ಅಭ್ಯರ್ಥಿಯಾಗಿದ್ದರು. 
 
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಹೆಚ್. ಎಸ್.  ನಾಗರಾಜ್ ನಾಮಪತ್ರ‌ ಸಲ್ಲಿಕೆ ಮಾಡಿದ್ದರು. ಪ್ರಮುಖ ಮುಖಂಡರ ಸಭೆಯಲ್ಲಿ ಬಂಡಾಯ ಶಮನಗೊಳಿಸಲಾಗಿದೆ. ಯಶವಂತರಾವ್ ಜಾದವ್ ಗೆ ಬೆಂಬಲ ನೀಡುವುದಾಗಿ ಹೇಳಿದ ಹೆಚ್. ಎಸ್ .ನಾಗರಾಜ್ ಹೇಳಿದ್ದಾರೆ. 
 
ಹೀಗಾಗಿ ಹೆಚ್ ಎಸ್ ನಾಗರಾಜ್ ನಾಮಪತ್ರ ಹಿಂಪಡೆಯಲಿದ್ದಾರೆ‌.ಘಟನಾಘಟಿ ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ರನ್ನು ಎದುರಿಸಲಿರುವ ಯಶವಂತರಾವ್ ಜಾದವ್ ಗೆ ಬೆಂಬಲ ಸಿಕ್ಕಂತಾಗಿದೆ. ಹೀಗಾಗಿ ಬಂಡಾಯ ಶಮನಗೊಳಿಸಿ ಶಾಮನೂರು‌ ಮಣಿಸಲು ಜಿಲ್ಲಾ ಬಿಜೆಪಿ ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments