Webdunia - Bharat's app for daily news and videos

Install App

ಶಾಮನೂರು ಮಣಿಸಲು ಬಿಜೆಪಿ ಒಗ್ಗಟ್ಟು

Webdunia
ಶುಕ್ರವಾರ, 27 ಏಪ್ರಿಲ್ 2018 (14:32 IST)
ಶಾಮನೂರು ಮಣಿಸಲು ಬಿಜೆಪಿ ಬಂಡಾಯ ಅಭ್ಯರ್ಥಿಮುಂದಾಗಿದ್ದಾರೆ. ದಾವಣಗೆರೆಯ ದಕ್ಷಿಣ ಕ್ಷೇತ್ರದ ಬಿಜೆಪಿ ಬಂಡಾಯ ಶಮನವಾಗುವ ಲಕ್ಷಣಗಳು ಗೋಚರಿಸಿವೆ. 
ದಾವಣಗೆರೆ ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಗೆ ಟಿಕೆಟ್ ಘೋಷಣೆಯಾಗಿತ್ತು. ಈ ಹಿನ್ನೆಲೆಪ್ರಬಲ ಆಕಾಂಕ್ಷಿಯಾಗಿದ್ದ ಹೆಚ್ .ಎಸ್ .ನಾಗರಾಜ್ ಬಂಡಾಯ ಅಭ್ಯರ್ಥಿಯಾಗಿದ್ದರು. 
 
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಹೆಚ್. ಎಸ್.  ನಾಗರಾಜ್ ನಾಮಪತ್ರ‌ ಸಲ್ಲಿಕೆ ಮಾಡಿದ್ದರು. ಪ್ರಮುಖ ಮುಖಂಡರ ಸಭೆಯಲ್ಲಿ ಬಂಡಾಯ ಶಮನಗೊಳಿಸಲಾಗಿದೆ. ಯಶವಂತರಾವ್ ಜಾದವ್ ಗೆ ಬೆಂಬಲ ನೀಡುವುದಾಗಿ ಹೇಳಿದ ಹೆಚ್. ಎಸ್ .ನಾಗರಾಜ್ ಹೇಳಿದ್ದಾರೆ. 
 
ಹೀಗಾಗಿ ಹೆಚ್ ಎಸ್ ನಾಗರಾಜ್ ನಾಮಪತ್ರ ಹಿಂಪಡೆಯಲಿದ್ದಾರೆ‌.ಘಟನಾಘಟಿ ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ರನ್ನು ಎದುರಿಸಲಿರುವ ಯಶವಂತರಾವ್ ಜಾದವ್ ಗೆ ಬೆಂಬಲ ಸಿಕ್ಕಂತಾಗಿದೆ. ಹೀಗಾಗಿ ಬಂಡಾಯ ಶಮನಗೊಳಿಸಿ ಶಾಮನೂರು‌ ಮಣಿಸಲು ಜಿಲ್ಲಾ ಬಿಜೆಪಿ ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments