ಬಿಜೆಪಿ ವಿರುದ್ಧ ರೋಡಿಗಿಳಿದ ಕಾಂಗ್ರೆಸ್ : ಇದೇ ಕಾರಣ

Webdunia
ಗುರುವಾರ, 12 ಸೆಪ್ಟಂಬರ್ 2019 (14:40 IST)
ಕೇಂದ್ರ ಸರಕಾರ ಹಾಗೂ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ಕೈ ಪಡೆಯ ನಾಯಕರು ಗರಂ ಆಗಿ ಪ್ರತಿಭಟನೆ ನಡೆಸಿದ್ದಾರೆ.

ನೆರೆ ಸಂತ್ರಸ್ತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿ ಕಾಂಗ್ರೇಸ್ ಧರಣಿ ನಡೆಸಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಧರಣಿ ನಡೆಸಲಾಗಿದೆ.

ಮಾಜಿ ಸಮಾಜ ಕಲ್ಯಾಣ ಮಂತ್ರಿ ಎಚ್. ಆಂಜನೇಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ನಗರದ ತಾಲ್ಲೂಕು ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ ಕೈ ಮುಖಂಡರು. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯ ಮಾಡಿದ್ರು. ಸುಮಾರು 50 ಕ್ಕೂ ಹೆಚ್ಚು ಕಾಂಗ್ರೇಸ್ ಮುಖಂಡರಿಂದ ಧರಣಿ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments