Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಡಿ.ಕೆ. ಸುರೇಶ್​ ಕಿಡಿ

ಬಿಜೆಪಿ ವಿರುದ್ಧ ಡಿ.ಕೆ. ಸುರೇಶ್​ ಕಿಡಿ
bangalore , ಶುಕ್ರವಾರ, 21 ಏಪ್ರಿಲ್ 2023 (14:59 IST)
ಸಚಿವ ಆರ್​​​. ಅಶೋಕ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗತಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​​ಗೆ ಬಂದಿಲ್ಲವೆಂದು ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ದ್ವೇಷದ ರಾಜಕಾರಣ ಅಗತ್ಯ ಇಲ್ಲ ಎಂದು ತಿಳಿಸಿದ್ರು. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮುಗಿದ ಮೇಲೆ ಚುನಾವಣಾ ದಿನಾಂಕವನ್ನ ಘೋಷಣೆ ಮಾಡ್ತಾರೆ ಅಂದರೆ ಇದನ್ನ ನೀವೆ ಅರ್ಥ ಮಾಡಿಕೊಳ್ಳಿ.. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ ಎಂಬುದಕ್ಕೆ ಇದೇ ನಿದರ್ಶನ ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ