Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಡಿ.ಕೆ. ಸುರೇಶ್​ ಕಿಡಿ

Webdunia
ಶುಕ್ರವಾರ, 21 ಏಪ್ರಿಲ್ 2023 (14:59 IST)
ಸಚಿವ ಆರ್​​​. ಅಶೋಕ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗತಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​​ಗೆ ಬಂದಿಲ್ಲವೆಂದು ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ದ್ವೇಷದ ರಾಜಕಾರಣ ಅಗತ್ಯ ಇಲ್ಲ ಎಂದು ತಿಳಿಸಿದ್ರು. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮುಗಿದ ಮೇಲೆ ಚುನಾವಣಾ ದಿನಾಂಕವನ್ನ ಘೋಷಣೆ ಮಾಡ್ತಾರೆ ಅಂದರೆ ಇದನ್ನ ನೀವೆ ಅರ್ಥ ಮಾಡಿಕೊಳ್ಳಿ.. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ ಎಂಬುದಕ್ಕೆ ಇದೇ ನಿದರ್ಶನ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments