ಬಿಜೆಪಿ ವಿರುದ್ಧ ಡಿ.ಕೆ. ಸುರೇಶ್​ ಕಿಡಿ

Webdunia
ಶುಕ್ರವಾರ, 21 ಏಪ್ರಿಲ್ 2023 (14:59 IST)
ಸಚಿವ ಆರ್​​​. ಅಶೋಕ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗತಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​​ಗೆ ಬಂದಿಲ್ಲವೆಂದು ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ದ್ವೇಷದ ರಾಜಕಾರಣ ಅಗತ್ಯ ಇಲ್ಲ ಎಂದು ತಿಳಿಸಿದ್ರು. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮುಗಿದ ಮೇಲೆ ಚುನಾವಣಾ ದಿನಾಂಕವನ್ನ ಘೋಷಣೆ ಮಾಡ್ತಾರೆ ಅಂದರೆ ಇದನ್ನ ನೀವೆ ಅರ್ಥ ಮಾಡಿಕೊಳ್ಳಿ.. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ ಎಂಬುದಕ್ಕೆ ಇದೇ ನಿದರ್ಶನ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments