ಹನಿಮೂನ್ ಮೇಲೆ ಬಿಜೆಪಿ ವಕ್ರ ಕಣ್ಣು

Webdunia
ಶನಿವಾರ, 27 ಏಪ್ರಿಲ್ 2019 (13:15 IST)
ರಾಜ್ಯದಲ್ಲಿ ಉಪಚುನಾವಣೆಗಳು ಸಮೀಪಿಸುತ್ತಿರುವಂತೆ ಬಿಜೆಪಿ ಕಣ್ಣು ಹನಿಮೂನ್ , ಪ್ರವಾಸದ ಮೇಲೆ ಬಿದ್ದಿದೆ.

ಚಿಂಚೋಳಿ, ಕುಂದಗೋಳ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಸಧ್ಯ ಈಗ ಎರಡು ಉಪ ಚುನಾವಣೆಗಳು ಬಂದಿವೆ. ಕುಂದಗೋಳ್, ಚಿಂಚೋಳಿಯಲ್ಲಿ ನಾವು ಗೆಲ್ಲಲೇಬೇಕು. ಹೀಗಂತ ಬಿಜೆಪಿ ನಿರ್ಧಾರ ಮಾಡಿದೆ.

ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಮುಖಂಡರು ಶಕ್ತಿ ಮೀರಿ ಶ್ರಮಿಸಬೇಕಿದೆ. ಹೀಗಾಗಿ ಹೊರ ದೇಶ ಪ್ರವಾಸ, ಹನಿಮೂನ್  ಮತ್ತೊಂದು ಏನೇ ಇದ್ದರೂ ಉಪ ಚುನಾವಣೆ ನಂತರ ಹೋಗಿ. ಮೇ.23 ರ ನಂತರ ಎಲ್ಲಿ ಬೇಕಾದರೂ ಹೋಗಿ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ಉಪ ಚುನಾವಣೆವರೆಗೆ ಯಾರಿಗೂ ವಿಶ್ರಾಂತಿ ಇಲ್ಲ, ಅಭ್ಯರ್ಥಿ ಗೆಲ್ಲಿಸಿ ಎಂದು ಬಿಎಸ್ವೈ ಮನವಿ ಮಾಡಿದ್ದಾರೆ.
ಎರಡೂ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಬೂತ್ ಮಟ್ಟಗಳಿಗೆ ಹೋಗಿ ಬಿಜೆಪಿ ಪರ ಪ್ರಚಾರ ಮಾಡಿ ಅಂತಾನೂ ಯಡಿಯೂರಪ್ಪ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments