ಹನಿಮೂನ್ ಮೇಲೆ ಬಿಜೆಪಿ ವಕ್ರ ಕಣ್ಣು

Webdunia
ಶನಿವಾರ, 27 ಏಪ್ರಿಲ್ 2019 (13:15 IST)
ರಾಜ್ಯದಲ್ಲಿ ಉಪಚುನಾವಣೆಗಳು ಸಮೀಪಿಸುತ್ತಿರುವಂತೆ ಬಿಜೆಪಿ ಕಣ್ಣು ಹನಿಮೂನ್ , ಪ್ರವಾಸದ ಮೇಲೆ ಬಿದ್ದಿದೆ.

ಚಿಂಚೋಳಿ, ಕುಂದಗೋಳ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಸಧ್ಯ ಈಗ ಎರಡು ಉಪ ಚುನಾವಣೆಗಳು ಬಂದಿವೆ. ಕುಂದಗೋಳ್, ಚಿಂಚೋಳಿಯಲ್ಲಿ ನಾವು ಗೆಲ್ಲಲೇಬೇಕು. ಹೀಗಂತ ಬಿಜೆಪಿ ನಿರ್ಧಾರ ಮಾಡಿದೆ.

ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಮುಖಂಡರು ಶಕ್ತಿ ಮೀರಿ ಶ್ರಮಿಸಬೇಕಿದೆ. ಹೀಗಾಗಿ ಹೊರ ದೇಶ ಪ್ರವಾಸ, ಹನಿಮೂನ್  ಮತ್ತೊಂದು ಏನೇ ಇದ್ದರೂ ಉಪ ಚುನಾವಣೆ ನಂತರ ಹೋಗಿ. ಮೇ.23 ರ ನಂತರ ಎಲ್ಲಿ ಬೇಕಾದರೂ ಹೋಗಿ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ಉಪ ಚುನಾವಣೆವರೆಗೆ ಯಾರಿಗೂ ವಿಶ್ರಾಂತಿ ಇಲ್ಲ, ಅಭ್ಯರ್ಥಿ ಗೆಲ್ಲಿಸಿ ಎಂದು ಬಿಎಸ್ವೈ ಮನವಿ ಮಾಡಿದ್ದಾರೆ.
ಎರಡೂ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಬೂತ್ ಮಟ್ಟಗಳಿಗೆ ಹೋಗಿ ಬಿಜೆಪಿ ಪರ ಪ್ರಚಾರ ಮಾಡಿ ಅಂತಾನೂ ಯಡಿಯೂರಪ್ಪ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿ ಆನಿವರ್ಸರಿಗೆ ದಾಳಿ ಮಾಡಿದ್ರೆ ಸುಮ್ನಿರಲ್ಲ: ಪಾಕಿಸ್ತಾನ ಸಚಿವ ಖ್ವಾಜಾ ಆಸಿಫ್ ಎಚ್ಚರಿಕೆ

Video: ಹೊತ್ತಾಗಿದೆ ಎದ್ದೇಳೋ... ಬೆಚ್ಚಗೆ ಮಲಗಿದ್ದ ಕಂದನನ್ನು ಎಬ್ಬಿಸಿದ ತಾಯಿ ಆನೆ

Karnataka Weather: ಇಂದು ಹವಾಮಾನದಲ್ಲಿ ಆಗಲಿರುವ ಮಹತ್ವದ ಬದಲಾವಣೆ ಗಮನಿಸಿ

ಕಾಂಗ್ರೆಸ್ ಗ್ಯಾರಂಟಿ ಮಹಿಳೆಯರಿಗಾಗಿ ಎಂದು ಐ ಲವ್ ಯೂ ಟೂ ಎಂದ ರಾಹುಲ್ ಗಾಂಧಿ, Video

ಇಂಧನದ ಕೊರತೆಯಿಲ್ಲ: ನಿತಿನ್ ಗಡ್ಕರಿ

ಮುಂದಿನ ಸುದ್ದಿ
Show comments