Webdunia - Bharat's app for daily news and videos

Install App

ಹನಿಮೂನ್ ಮೇಲೆ ಬಿಜೆಪಿ ವಕ್ರ ಕಣ್ಣು

Webdunia
ಶನಿವಾರ, 27 ಏಪ್ರಿಲ್ 2019 (13:15 IST)
ರಾಜ್ಯದಲ್ಲಿ ಉಪಚುನಾವಣೆಗಳು ಸಮೀಪಿಸುತ್ತಿರುವಂತೆ ಬಿಜೆಪಿ ಕಣ್ಣು ಹನಿಮೂನ್ , ಪ್ರವಾಸದ ಮೇಲೆ ಬಿದ್ದಿದೆ.

ಚಿಂಚೋಳಿ, ಕುಂದಗೋಳ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಸಧ್ಯ ಈಗ ಎರಡು ಉಪ ಚುನಾವಣೆಗಳು ಬಂದಿವೆ. ಕುಂದಗೋಳ್, ಚಿಂಚೋಳಿಯಲ್ಲಿ ನಾವು ಗೆಲ್ಲಲೇಬೇಕು. ಹೀಗಂತ ಬಿಜೆಪಿ ನಿರ್ಧಾರ ಮಾಡಿದೆ.

ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಮುಖಂಡರು ಶಕ್ತಿ ಮೀರಿ ಶ್ರಮಿಸಬೇಕಿದೆ. ಹೀಗಾಗಿ ಹೊರ ದೇಶ ಪ್ರವಾಸ, ಹನಿಮೂನ್  ಮತ್ತೊಂದು ಏನೇ ಇದ್ದರೂ ಉಪ ಚುನಾವಣೆ ನಂತರ ಹೋಗಿ. ಮೇ.23 ರ ನಂತರ ಎಲ್ಲಿ ಬೇಕಾದರೂ ಹೋಗಿ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ಉಪ ಚುನಾವಣೆವರೆಗೆ ಯಾರಿಗೂ ವಿಶ್ರಾಂತಿ ಇಲ್ಲ, ಅಭ್ಯರ್ಥಿ ಗೆಲ್ಲಿಸಿ ಎಂದು ಬಿಎಸ್ವೈ ಮನವಿ ಮಾಡಿದ್ದಾರೆ.
ಎರಡೂ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಬೂತ್ ಮಟ್ಟಗಳಿಗೆ ಹೋಗಿ ಬಿಜೆಪಿ ಪರ ಪ್ರಚಾರ ಮಾಡಿ ಅಂತಾನೂ ಯಡಿಯೂರಪ್ಪ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments