Webdunia - Bharat's app for daily news and videos

Install App

ಬಿಜೆಪಿ ಪಕ್ಷ ಕಾಂಗ್ರೆಸ್, ಮುಸ್ಲಿಂ, ಬೌದ್ಧ, ಜೈನ ಮುಕ್ತ ಭಾರತ ಬಯಸುತ್ತದೆ: ಜ್ಞಾನಪ್ರಕಾಶ್

Webdunia
ಭಾನುವಾರ, 15 ಅಕ್ಟೋಬರ್ 2017 (17:32 IST)
ಬಿಜೆಪಿ ಮೂಲವಾದವೇ ಕೋಮುವಾದ. ಬಿಜೆಪಿಗೆ ಹಿಂದುತ್ವದ ಹೆಸರಲ್ಲಿ ಅಧಿಕಾರ ಪಡೆಯಲು ಹವಣಿಸುತ್ತಿದೆ ಎಂದು ಉರಿಲಿಂಗಪೆಡ್ಡಿ ಮಠದ ಸ್ವಾಮಿಜಿ ಜ್ಞಾನಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.
ಪಿಎಫ್‌ಐ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಕೇವಲ ಸಮಾಜವನ್ನು ಒಡೆದು ಅಧಿಕಾರಕ್ಕೆ ಬರಬೇಕು ಎನ್ನುವುದೇ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಸದ್ಯ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದೆ, ನಂತರ ಮುಸಲ್ಮಾನ್ ಮುಕ್ತ ಭಾರತ ಎನ್ನುತ್ತದೆ. ತದನಂತರ ಬೌದ್ಧ ಮುಕ್ತ, ಜೈನ ಮುಕ್ತ ಭಾರತ ಎನ್ನುತ್ತದೆ ಎಂದು ಕಿಡಿಕಾರಿದ್ದಾರೆ.
 
ಭಾರತ ಜಾತ್ಯಾತೀತ ರಾಷ್ಟ್ರ. ಇಲ್ಲಿ ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಹಕ್ಕಿದೆ. ಹಿಂದೂಗಳು ಎಷ್ಟು ಮುಖ್ಯವೋ , ಮುಸ್ಲಿಮರು ಕೂಡಾ ಅಷ್ಟೇ ಮುಖ್ಯವಾಗಿದ್ದಾರೆ. ಸಮುದಾಯಗಳನ್ನು ಒಡೆದು ಶಾಂತಿಯಿಂದ ಭಾಳ್ವೆ ಮಾಡಲು ಸಾಧ್ಯವಿಲ್ಲ ಎಂದು ಉರಿಲಿಂಗ ಮಠದ ಸ್ವಾಮಿಜಿ ಜ್ಞಾನಪ್ರಕಾಶ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments