Webdunia - Bharat's app for daily news and videos

Install App

ಬಿಜೆಪಿ ಪಕ್ಷ ಕಾಂಗ್ರೆಸ್, ಮುಸ್ಲಿಂ, ಬೌದ್ಧ, ಜೈನ ಮುಕ್ತ ಭಾರತ ಬಯಸುತ್ತದೆ: ಜ್ಞಾನಪ್ರಕಾಶ್

Webdunia
ಭಾನುವಾರ, 15 ಅಕ್ಟೋಬರ್ 2017 (17:32 IST)
ಬಿಜೆಪಿ ಮೂಲವಾದವೇ ಕೋಮುವಾದ. ಬಿಜೆಪಿಗೆ ಹಿಂದುತ್ವದ ಹೆಸರಲ್ಲಿ ಅಧಿಕಾರ ಪಡೆಯಲು ಹವಣಿಸುತ್ತಿದೆ ಎಂದು ಉರಿಲಿಂಗಪೆಡ್ಡಿ ಮಠದ ಸ್ವಾಮಿಜಿ ಜ್ಞಾನಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.
ಪಿಎಫ್‌ಐ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಕೇವಲ ಸಮಾಜವನ್ನು ಒಡೆದು ಅಧಿಕಾರಕ್ಕೆ ಬರಬೇಕು ಎನ್ನುವುದೇ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಸದ್ಯ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದೆ, ನಂತರ ಮುಸಲ್ಮಾನ್ ಮುಕ್ತ ಭಾರತ ಎನ್ನುತ್ತದೆ. ತದನಂತರ ಬೌದ್ಧ ಮುಕ್ತ, ಜೈನ ಮುಕ್ತ ಭಾರತ ಎನ್ನುತ್ತದೆ ಎಂದು ಕಿಡಿಕಾರಿದ್ದಾರೆ.
 
ಭಾರತ ಜಾತ್ಯಾತೀತ ರಾಷ್ಟ್ರ. ಇಲ್ಲಿ ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಹಕ್ಕಿದೆ. ಹಿಂದೂಗಳು ಎಷ್ಟು ಮುಖ್ಯವೋ , ಮುಸ್ಲಿಮರು ಕೂಡಾ ಅಷ್ಟೇ ಮುಖ್ಯವಾಗಿದ್ದಾರೆ. ಸಮುದಾಯಗಳನ್ನು ಒಡೆದು ಶಾಂತಿಯಿಂದ ಭಾಳ್ವೆ ಮಾಡಲು ಸಾಧ್ಯವಿಲ್ಲ ಎಂದು ಉರಿಲಿಂಗ ಮಠದ ಸ್ವಾಮಿಜಿ ಜ್ಞಾನಪ್ರಕಾಶ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments