Webdunia - Bharat's app for daily news and videos

Install App

ಬಿಜೆಪಿಯವರು ಎಲ್ಲವನ್ನು ಜಾತಿ ಕನ್ನಡಕದಿಂದಲೇ ನೋಡುತ್ತಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ

Webdunia
ಭಾನುವಾರ, 28 ಜನವರಿ 2018 (16:00 IST)
ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ.

ಕೋಮು ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕೇಸುಗಳನ್ನು ಮಾತ್ರ ಕೈ ಬಿಡಲು ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ. ಈ ವಿಷಯಕ್ಕೆ ರಾಜಕೀಯ ಬಣ್ಣ ನೀಡುವುದೂ ಸಮಂಜಸವಲ್ಲ. ಯಾವುದೇ ಜಾತಿ, ಧರ್ಮದವರಾಗಿರಲಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿರುವ ನಿರಪರಾಧಿಗಳ ವಿರುದ್ಧ ಕೇಸು ದಾಖಲಾಗಿದ್ದರೆ ವಾಪಸ್ ಪಡೆಯುತ್ತೇವೆ. ಅಲ್ಪಸಂಖ್ಯಾತರ ವಿಷಯ ಮಾತ್ರ ಏಕೆ ಪ್ರಸ್ತಾಪವಾಗುತ್ತಿದೆ ಎಂದು ಪ್ರಶ್ನಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments