ಬಿಜೆಪಿಯವರು ಎಲ್ಲವನ್ನು ಜಾತಿ ಕನ್ನಡಕದಿಂದಲೇ ನೋಡುತ್ತಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ

Webdunia
ಭಾನುವಾರ, 28 ಜನವರಿ 2018 (16:00 IST)
ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ.

ಕೋಮು ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕೇಸುಗಳನ್ನು ಮಾತ್ರ ಕೈ ಬಿಡಲು ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ. ಈ ವಿಷಯಕ್ಕೆ ರಾಜಕೀಯ ಬಣ್ಣ ನೀಡುವುದೂ ಸಮಂಜಸವಲ್ಲ. ಯಾವುದೇ ಜಾತಿ, ಧರ್ಮದವರಾಗಿರಲಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿರುವ ನಿರಪರಾಧಿಗಳ ವಿರುದ್ಧ ಕೇಸು ದಾಖಲಾಗಿದ್ದರೆ ವಾಪಸ್ ಪಡೆಯುತ್ತೇವೆ. ಅಲ್ಪಸಂಖ್ಯಾತರ ವಿಷಯ ಮಾತ್ರ ಏಕೆ ಪ್ರಸ್ತಾಪವಾಗುತ್ತಿದೆ ಎಂದು ಪ್ರಶ್ನಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments