Webdunia - Bharat's app for daily news and videos

Install App

ಟ್ವೀಟ್ ಮಾಡಿ ಕಾಂಗ್ರೆಸ್ ಕಾಲೆಳೆದ ಬಿಜೆಪಿ

Webdunia
ಶುಕ್ರವಾರ, 14 ಜುಲೈ 2023 (14:00 IST)
ವರ್ಗಾವಣೆ ದಂಧೆ ವಿಚಾರಕ್ಕೆ ರಾಜ್ಯ ಬಿಜೆಪಿ, ಕಾಂಗ್ರೆಸ್​ ಸರ್ಕಾರವನ್ನು ಟೀಕೆ ಮಾಡಿದೆ.. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ, ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ, ರಾಜ್ಯದ ಎಟಿಎಂ ಸರ್ಕಾರದೊಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ. ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಶಾಡೋ ಸಿಎಂ ಯತೀಂದ್ರ, ಡಿಸಿಎಂ ಡಿ.ಕೆ ಶಿವಕುಮಾರ್​​ರವರ ಖಾತೆಗಳಲ್ಲಿಯೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಇರಬಹುದು ಎಂದು ಟ್ವೀಟ್​ ಮಾಡಿ ಕಾಲೆಳೆದಿದೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪುಷ್ಠಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments