Webdunia - Bharat's app for daily news and videos

Install App

ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಬಿಜೆಪಿ ಕಿತ್ತು ಬಿಸಾಡಲಿದೆ– ಅಮಿತ್ ಶಾ

Webdunia
ಬುಧವಾರ, 10 ಜನವರಿ 2018 (13:54 IST)
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಕಿತ್ತಿ ಬಿಸಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
 
ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಅಭಿವೃದ್ಧಿ ಮಾತ್ರ ಆಗಿದೆ ಎಂದು ಆರೋಪಿಸಿದ್ದಾರೆ.
 
ರೈಲಿನ ಎಂಜಿನ್ ತೆಗೆದರೆ ರೈಲು ಮುಂದಕ್ಕೆ ಚಲಿಸಲಿದೆಯೇ, ಅದರಂತೆ ಕಾಂಗ್ರೆಸ್ ಅಭಿವೃದ್ಧಿಯನ್ನು ಬಿಟ್ಟು ಹೊರಟಿದೆ. ಸರ್ಕಾರದ ವಿರುದ್ಧ ಯುವಕರು ಹಾಗೂ ರೈತರು ಆಕ್ರೋಶಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇಲ್ಲಿನ ಜನರ ಆಶೀರ್ವಾದದಿಂದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಿದ್ದಾರೆ ಎಂದಿರುವ ಅವರು, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ಉತ್ತರಿಸಲು ಬಂದಿದ್ದೇನೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3ಲಕ್ಷ ಕೋಟಿ ಅನುದಾನ ನೀಡಿದೆ. ಇದು ನಿಮಗೆ ತಲುಪಿದೆಯೇ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments