Webdunia - Bharat's app for daily news and videos

Install App

ಅಗತ್ಯ ಬಿದ್ದಂತೆ ಬಿಜೆಪಿಯವರು ಮಾತಾಡ್ತಾರೆ-ಲಕ್ಷ್ಮೀ ಹೆಬ್ಬಾಳ್ಕರ್

geetha
ಸೋಮವಾರ, 19 ಫೆಬ್ರವರಿ 2024 (19:12 IST)
ಹುಬ್ಬಳ್ಳಿ-ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ.ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ. ಇದ್ರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.
 
ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಿಚಾರದ ಬಗ್ಗೆ ಹೆಬ್ಬಾಳ್ಕರ್ ಮಾತನಾಡಿದ್ದು, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ ನಾಲ್ಕು ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಲ್ಲೇ ಮರಣ: ವೈರಲ್ ಆಯ್ತು ವೈದ್ಯರೊಬ್ಬರ ಕೊನೆಯ ಕ್ಷಣ Video

ತರಗತಿಯಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕ: ಕ್ರೂರ ಕೃತ್ಯದ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ Video

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

ಮುಂದಿನ ಸುದ್ದಿ
Show comments