ಬಿಜೆಪಿ ಗೆಲುವು; ಕಡಲೂರಿನಲ್ಲಿ ಸಂಭ್ರಮಾಚರಣೆ

Webdunia
ಸೋಮವಾರ, 9 ಡಿಸೆಂಬರ್ 2019 (17:13 IST)
ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯುತ್ತಿದೆ.

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ  ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಇನ್ನು ಮುಂದೆ ಸುಭದ್ರವಾದ ಸರಕಾರ ಸಿಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದೆ ಎಂದು ಸಂಭ್ರಮಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments