Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ- ಸಿಎಂ ಬಿಎಸ್ ವೈ

Webdunia
ಬುಧವಾರ, 16 ಅಕ್ಟೋಬರ್ 2019 (11:10 IST)
ಬೆಳಗಾವಿ : ಮುಂಬರುವ ಉಪಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, 15 ಕ್ಷೇತ್ರಗಳ್ಲೂ ಗೆಲುವು ಸಾಧಿಸಲು ಕಾಂಗ್ರೆಸ್, ಬಿಜೆಪಿ ಪಕ್ಷಗಳು ಪಣತೊಟ್ಟಿವೆ.




ಈ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ‘ಮುಂಬರುವ ಉಪಚುನಾವಣೆ ನಮಗೆ ಮಹತ್ತರವಾದದ್ದು, 15 ಕ್ಷೇತ್ರಕ್ಕೂ ಒಬ್ಬೊಬ್ಬ ಉಸ್ತುವಾರಿ ಸಚಿವರನ್ನ ನೇಮಿಸಲಾಗುವುದು. ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ’ ಎಂದು ಹೇಳಿದ್ದಾರೆ.


‘ಸುಪ್ರೀಂ ತೀರ್ಪಿನ ನಂತರ ಅಭ್ಯರ್ಥಿಯ ಆಯ್ಕೆಗೆ ನಿರ್ಧಾರ ಮಾಡಲಾಗುವುದು. ಚುನಾವಣಾ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು . ತಿಂಗಳ ಅಂತ್ಯದೊಳಗೆ ಚುನಾವಣಾ ಪ್ರಚಾರಕ್ಕೂ ಚಾಲನೆ  ನೀಡಲಾಗುವುದು ‘ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments