ಮೋದಿ ಹವಾ, ಹಿಂದುತ್ವದ ಅಂಜೆಡಾದಿಂದ ಬಿಜೆಪಿ ಗೆಲುವು: ಮದ್ವರಾಜ್

Webdunia
ಶುಕ್ರವಾರ, 6 ಜುಲೈ 2018 (17:36 IST)
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮೋದಿ ಹವಾ ಹಾಗೂ ಹಿಂದುತ್ವದ ಅಂಜೆಡಾದಿಂದ ಗೆಲುವು ಸಾಧಿಸಿದೆ ಎಂದು ಮಾಜಿ  ಶಾಸಕ ಪ್ರಮೋದ್ ಮದ್ವರಾಜ್ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ  ಮಾತನಾಡಿದ್ರು,  ಕರಾವಳಿಯ ಹಾಲಿ ಶಾಸಕರು ಹಿಂದುತ್ವದ ಅಜೆಂಡಾವನ್ನು ಮುಂದಿಟ್ಟು, ಜನರ ಮತವನ್ನು ಪಡೆದುಕೊಂಡಿದ್ದಾರೆ. ಇದೀಗ ವಿಧಾನಸಭಾ ಮುಂದೆ ಕರಾವಳಿಗಾಗಿ  ಬಜೆಟ್‍ನಲ್ಲಿ ಸಿ ಎಂ ಯಾವುದೇ ಯೋಜನೆಗಳನ್ನು  ಘೋಷಣೆ ಮಾಡಿಲ್ಲ ಎಂದು ಪ್ರತಿಭಟನೆಗೆ ಕುಳಿತುಕೊಂಡಿದ್ದಾರೆ.


ಬಜೆಟ್ ಮಂಡನೆಯಾಗುವ 2 ದಿವಸ ಮೊದಲು ಕರಾವಳಿಯ ಶಾಸಕರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ  ಮಾಡಿ ಕರಾವಳಿಯ ಯೋಜನೆಗಳ ಬೇಡಿಕೆಯ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಬಜೆಟ್ ಮಂಡನೆಗೆ 2 ದಿವಸ ಮೊದಲೇ ಬಜೆಟ್ ಪ್ರತಿಗಳು ಮುದ್ರಣಕ್ಕೆ ಹೋಗುತ್ತೇ. ಕರಾವಳಿಯ  ಶಾಸಕರಿಗೆ ಅಷ್ಟು ಕೂಡಾ ಅಲ್ಪ ಜ್ಞಾನ ಇಲ್ಲವಾಗಿದೆ.


ಬೇಡಿಕೆಯನ್ನು ತಡವಾಗಿ ನೀಡಿ ಕರಾವಳಿಗೆ ಬಜೆಟ್ ನಲ್ಲಿ ಎನೂ  ನೀಡಿಲ್ಲ ಎಂದು ಸಿಎಂ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕಳೆದ ನಾಲ್ಕು ವರ್ಷದಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸುವ ಬಿಜೆಪಿ ಸರಕಾರ ಉಡುಪಿ ಜಿಲ್ಲೆಗೆ ಎಷ್ಟು ಅನುದಾನ ನೀಡಿದೆ. ಎಂದಾದ್ರೂ ಬಿಜೆಪಿಗರು ದೆಹಲಿಗೆ ತೆರಳಿ ಉಡುಪಿ ಜಿಲ್ಲೆಗೆ ಅನುದಾನ ತರುವ ಪ್ರಯತ್ನ ಮಾಡಿದ್ದಾರೆಯೇ ಎಂದು ಪ್ರೆಶ್ನೆ ಮಾಡಿದ್ರು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments