Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರಿಂದ ಹಲ್ಲೆ, ಪರಿವರ್ತನಾ ಯಾತ್ರೆಯ ವಾಹನ ಜಖಂ

Webdunia
ಮಂಗಳವಾರ, 2 ಜನವರಿ 2018 (12:36 IST)
ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನಲ್ಲಿ ನಡೆದಿದೆ.
 
ಬಿಜಿಪಿಯ ಪರಿವರ್ತನಾ ಯಾತ್ರೆ ಸಂಬಂಧ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರು ಹಲ್ಲೆ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದು, ಪರಿವರ್ತನಾ ಯಾತ್ರೆಯ ಪ್ರಚಾರದ ವಾಹನವನ್ನು ಜಖಂಗೊಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಮುಂದಿನ ಸುದ್ದಿ
Show comments