Webdunia - Bharat's app for daily news and videos

Install App

ತಾನು ಏರಿದ ವೇದಿಕೆಯನ್ನು ಗೋಮೂತ್ರ ಹಾಕಿ ಸ್ವಚ್ಛ ಮಾಡಿದ ಬಿಜೆಪಿ ಕಾರ್ಯಕರ್ತರಿಗೆ ಪ್ರಕಾಶ್ ರೈ ಟಾಂಗ್!

Webdunia
ಮಂಗಳವಾರ, 16 ಜನವರಿ 2018 (16:53 IST)
ಬೆಂಗಳೂರು: ಇತ್ತೀಚೆಗೆ ಬಲಪಂಥೀಯರ ವಿರುದ್ಧ ಕಿಡಿ ಕಾರುತ್ತಿರುವ ನಟ ಪ್ರಕಾಶ್ ರೈ ವಿರುದ್ಧ ಬಿಜೆಪಿ ಕಾರ್ಯಕರ್ತರು ವಿಶಿಷ್ಟವಾಗಿ ಪ್ರತಿಭಟಿಸಿದ್ದಾರೆ. ವೇದಿಕೆಯನ್ನು ಗೋಮೂತ್ರ ಹಾಕಿ ಸ್ವಚ್ಛಗೊಳಸಿದ್ದಾರೆ.
 

ಸಿರ್ಸಿಯಲ್ಲಿ ಕಾರ್ಯಕ್ರಮವೊಂದರಲ್ಲಿ ನಟ ಪ್ರಕಾಶ್ ರೈ ಭಾಷಣ ಮಾಡಿದ್ದರು. ಆ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಅವರು ತೆರಳಿದ ನಂತರ ಗೋಮೂತ್ರ ಹಾಕಿ ಶುಚಿಗೊಳಿಸಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಪ್ರಕಾಶ್ ರೈ ತಿರುಗೇಟು ನೀಡಿದ್ದಾರೆ.

‘ನಾನು ಸಿರ್ಸಿಯಲ್ಲಿ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಗೋ ಮೂತ್ರ ಹಾಕಿ ಶುದ್ಧಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿ ನಾನು ಹೋದಲೆಲ್ಲಾ ಶುಚಿ ಕಾರ್ಯ ನಡೆಯುತ್ತಾ?’ ಎಂದು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments