ದನಕರುಗಳೊಂದಿಗೆ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು

geetha
ಮಂಗಳವಾರ, 6 ಫೆಬ್ರವರಿ 2024 (16:44 IST)
ಬೆಂಗಳೂರು :  ಬಿಜೆಪಿ ಪ್ರತಿಭಟನೆಗೆ ಹಸು ಮತ್ತು ಕರುಗಳನ್ನು ಕರೆತಂದಿರುವುದನ್ನು ಆಕ್ಷೇಪಿಸಿದ ಪ್ರಾಣಿಪ್ರಿಯರು ಈ ಬಗ್ಗೆ ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆಸಿದ್ದಾರೆ. ಪಶುಪಾಲಕರು ಮತ್ತು ರೈತರಿಗೆ ಸಹಾಯಧನ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ ವಿರುದ್ದ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವಿರುದ್ದ ಮತ್ತೊಂದು ಪ್ರತಿಭಟನೆ ನಡೆಸಿರುವ ವಿಚಿತ್ರ ಸಂಗತಿ ಮಂಗಳವಾರ ಫ್ರೀಡಂ ಪಾರ್ಕ್‌ ನಲ್ಲಿ ನಡೆದಿದೆ.

ಈ ವೇಳೆ ಮಾತಿನ ಚಕಮಕಿ ಮಾತ್ರವದಲ್ಲದೇ ತಳ್ಳಾಟ ಕಿರುಚಾಟಗಳೂ ಸಹ ನಡೆದಿದೆ.ಸ್ಥಳಕ್ಕೆ‌ ಆಗಮಿಸಿದ ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯವರು ಪ್ರಾಣಿಗಳನ್ನು ಪ್ರತಿಭಟನೆಗೆ ಬಳಸುತ್ತಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ರೊಚ್ಚಿಗೆದ್ದ  ರೈತರು ಮತ್ತು ಪ್ರತಿಭಟನಾಕಾರರು ಅವರನ್ನು ಸ್ಥಳದಿಂದ ತಳ್ಳಾಡಿ ಓಡಿಸಿಬಿಟ್ಟರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments