Webdunia - Bharat's app for daily news and videos

Install App

ಯಲಹಂಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಮೆಗಾ ಪ್ಲಾನ್ ಗೆ ಬೆಚ್ಚಿಬಿದ್ದ ಬಿಜೆಪಿ ಕಾರ್ಯಕರ್ತರು

Webdunia
ಬುಧವಾರ, 3 ಮೇ 2023 (14:22 IST)
ಎಲೆಕ್ಷನ್ ಗಿಮಿಕ್ ಅಂದ್ರೇ ಇದೇನಾ ಅಂತ  ಬಿಜೆಪಿ ಕಾರ್ಯಕರ್ತರು ನಿಬ್ಬೆರಗಾಗಿದ್ದಾರೆ.ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಕಿಡ್ನ್ಯಾಪ್ ಪ್ಲಾನ್ ಗೆ ಜನರು ಬೆಚ್ಚಿಬಿದ್ದಿದ್ದಾರೆ.
 
ಮಾಡಿದುಣ್ಣೋ ಮಾರಾಯ ಅಂತ ಹೇಳ್ತಾರಲ್ಲ ಅದು ಇದೇನಾ ?ಯಲಹಂಕ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಕಿಡ್ನ್ಯಾಪ್ ಪ್ಲಾನ್ ನ್ನ ತಾನೇ ಕಿಡ್ನ್ಯಾಪ್ ಮಾಡಿಸಿಕೊಳ್ಳಲು ಮುನೇಗೌಡರಿಗೆ ಸ್ಕೇಚ್ ಹಾಕಿ ಈಗ ಸಂಕಷ್ಟ ಹೀಡಾಗಿದ್ದಾರೆ.ಹೀಗಾಗಿ ಯಲಹಂಕ ಪೋಲಿಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ ಹೊರಹಾಕಾಗಿದೆ.
 
ಮುನೇಗೌಡ ವಿರುದ್ದ  ಬಿಜೆಪಿ ಕಾರ್ಯಕರ್ತರು ಹಾಗೂ ವಿಶ್ವ ನಾಥ್ ಬೆಂಬಲಿಗರು ರೊಚ್ಚಿಗೆದ್ದಿದ್ದಾರೆ.ತನ್ನ ಕುಟುಂಬವನ್ನು ಪಣಕ್ಕಿಟ್ಟು ಅನುಕಂಪದ ಮೇಲೆ ಗೆಲುವು ಸಾಧಿಸಲು  ಕಿಡ್ನ್ಯಾಪ್ ಸ್ಕೆಚ್ ಹಾಕಿದ್ದು,ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಗಿದೆ.ಇಂತಹ ನೀಚ ರಾಜಕಾರಣಕ್ಕೆ ಧಿಕಾರ ಎಂದು  ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments