Webdunia - Bharat's app for daily news and videos

Install App

ಜನರ ಎದುರು ಮುಖ ತೋರಿಸಲು ಆಗುತ್ತಿಲ್ಲ ಎಂದ ಅರವಿಂದ್ ಲಿಂಬಾವಳಿ

Webdunia
ಭಾನುವಾರ, 7 ಮೇ 2017 (11:08 IST)
ಮೈಸೂರು: ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಎರಡನೇ ದಿನದ ಗೋಷ್ಠಿ ಆರಂಭವಾಗಿದೆ.

 
ಆದರೆ ಬಿಜೆಪಿ ನಾಯಕರ ಕಚ್ಚಾಟದಿಂದಾಗಿ ನಮ್ಮ ಮಾನ ಮರ್ಯಾದೆ ಬೀದಿಯಲ್ಲಿ ಹರಾಜಾಗಿದೆ. ಜನರೆದುರು ಮುಖ ತೋರಿಸಲೂ ಆಗುತ್ತಿಲ್ಲ. ಹೀಗಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರುವುದು ಅನಿವಾರ್ಯ ಎಂದು ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

ಇಂದು ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ವಿಷಯ ಮಂಡನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದೆಲ್ಲಕ್ಕಿಂತ ಹೆಚ್ಚು, ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವಿನ ಒಳಜಗಳವೇ ಪಕ್ಷದ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ನಿನ್ನೆಯ ಸಭೆಯಲ್ಲಿ ಉಭಯ ನಾಯಕರನ್ನೇ ಮಾಧ್ಯಮಗಳು ಕೇಂದ್ರ ಬಿಂದುವಾಗಿ ವರದಿ ಮಾಡಿ ಪಕ್ಷಕ್ಕೆ ಮುಜುಗುರವುಂಟು ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments