Webdunia - Bharat's app for daily news and videos

Install App

ಕಾಂಗ್ರೆಸ್ ನಿಂದ ಬೇಸರಗೊಂಡ ಬಿ.ಕೆ.ಹರಿಪ್ರಸಾದ್...?

Webdunia
ಭಾನುವಾರ, 11 ಜೂನ್ 2023 (19:43 IST)
ಶಕ್ತಿಯೋಜನೆಯ ಚಾಲನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕರನ್ನ ಸೈಡ್ ಲೈನ್ ಮಾಡಲಾಗಿದೆ.ಈ ಹಿಂದೆ ಸಚಿವ ಸ್ಥಾನದ ಬಗ್ಗೆ ನಾಯಕ‌ ಹರಿಪ್ರಸಾದ್ ಅಸಮಾಧಾನಗೊಂಡಿದ್ದರು.ಬೃಹತ್ ಕಾರ್ಯಕ್ರಮದಲ್ಲಿಯೂ ಕೈ ನಾಯಕ‌ ಹರಿಪ್ರಸಾದ್ ರನ್ನ  ಸೈಡ್ ಲೈನ್  ಆಗಿದ್ದಾರೆ.ವಿಧಾನ ಪರಿಷತ್ ನಲ್ಲಿ ಆಡಳಿತ ಪಕ್ಷದ ವಿರುದ್ಧ ನಾಯಕ ಹರಿಪ್ರಸಾದ್  ಈ ಹಿಂದೆ ವಾಗ್ದಾಳಿ ನಡೆಸಿದ್ರು.ಇಂದು ಬೃಹತ್ ವೇದಿಕೆಯಲ್ಲಿ  ಕೈ ಹಿರಿಯ ನಾಯಕ ಹರಿಪ್ರಸಾದ್ ಹಿಂದೆ ಉಳಿದಿದ್ದಾರೆ.
 
ಬಿ.ಕೆ . ಹರಿಪ್ರಸಾದ್ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದು, ಬಿ.ಕೆ. ಹರಿಪ್ರಸಾದ್ ರನ್ನ  ಕಾಂಗ್ರೆಸ್ ಪಕ್ಷ ಕಡೆಗಣಿಸಿದೆ.ಇನ್ನೂ ಕಾರ್ಯಕ್ರಮದ ಉದ್ಘಾಟನೆ ಸಮಯದಲ್ಲಿ ಬಿ.ಕೆ. ಹರಿಪ್ರಸಾದ್ ದೂರದಲ್ಲೇ ಉಳಿದಿದ್ದು.ಕಾಂಗ್ರೆಸ್ ನಿಂದ ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments