Webdunia - Bharat's app for daily news and videos

Install App

ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ ಬಿ.ಕೆ.ಹರಿಪ್ರಸಾದ್

Webdunia
ಶನಿವಾರ, 27 ಮೇ 2023 (21:16 IST)
ಬಿಜೆಪಿಯವರು 36 ಪರ್ಸಂಟೇಜ್ ಓಟ್ ಇಟ್ಕೊಂಡಿದಾರೆ.ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ,ಪರಮೇಶ್ವರ್, ಮುನಿಯಪ್ಪ,ಕಾಂಬಿನೇಷನ್ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ ನಲ್ಲಿ ಸಿಎಂ ಆಗ್ತಾರೆ ಎಂದು  ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಕಡೆ ಬಂತು. ಜೆಡಿಎಸ್‌ನ ಮತಗಳೆಲ್ಲ ಕಾಂಗ್ರೆಸ್‌ ಕಡೆ ಬಂತು.ಇದರಿಂದ ಅವರ ಓಟು ಕುಸಿದಿದೆ. ನಾವು ತೆಗೆದುಕೊಂಡ ಓಟು ನೋಡಿದಾಗ.ಒಕ್ಕಲಿಗ ಸಮುದಾಯದ ನಾಯಕತ್ವ ನಮಗೆ ಇರಲಿಲ್ಲ, ಡಿ.ಕೆ.ಶಿವಕುಮಾರ್ ಅವರನ್ನ ಕೆಪಿಸಿಸಿ ಅಧ್ಯಕ್ಷ ಮಾಡಿದಾಗ, ಅವರು ಸಿಎಂ ಆಗ್ತಾರೆ ಎಂದಾಗ ಒಕ್ಕಲಿಗ ಓಟ್ ಕಾಂಗ್ರೆಸ್‌ ಗೆ ಬಂದಿದೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
 
ಅಲ್ಲದೇ ಈ ವೇಳೆ ಗ್ಯಾರಂಟಿಗಳ ಬಗ್ಗೆ ಕುಮಾರ ಸ್ವಾಮಿ ಲೇವಡಿ ವಿಚಾರಕ್ಕೆ ಬಿಕೆ ಹರಿಪ್ರಸಾದ್ ಟಾಂಗ್ ನೀಡಿದ್ದಾರೆ.ಗ್ಯಾರಂಟಿಗಳ ಬಗ್ಗೆ ಅಂಕಿಅಂಶ ಸಂಗ್ರಹಿಸುತ್ತಿದ್ದಾರೆ. ಸರ್ಕಾರದ ನೀತಿ ನಿಯಮದ  ಏನು ಮಾಡಬೇಕೆಂದು ಸಮಯ ತೆಗೆದುಕೊಳ್ಳುತ್ತಿದ್ದಾರೆ.ಅದು ಬಂದ ನಂತರ ಗ್ಯಾರಂಟಿ ಖಂಡಿತ ಜಾರಿಯಾಗುತ್ತೆ ಎಂದು ಹೇಳಿದ್ರು.ಇನ್ನೂ ಲೋಕಸಭೆ ಬಳಿಕ ಸರ್ಕಾರ ಪತನವಾಗುತ್ತೆ ಎಂಬ ಎಚ್ಡಿಕೆ ಹೇಳಿಕೆ ವಿಚಾರಕ್ಕೆ ಹಗಲು ಗನಸನ್ನ ಕುಮಾರ ಸ್ವಾಮಿಯವರು ಕಾಣ್ತಿದಾರೆ, ಇಷ್ಟು ದಿನ ರಾತ್ರಿ ಹಗಲು ನಿದ್ದೆ ಇರ್ತಿರಲಿಲ್ಲ.ಈಗ ಹಗಲು ರಾತ್ರಿ ನಿದ್ದೆ ಮಾಡ್ತಿದಾರೆ. ಹೀಗಾಗಿ ಕನಸು ಕಾಣ್ತಿದಾರೆ ಎಂದು ಬಿ ಕೆ ಹರಿಪ್ರಸಾದ್ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments