Webdunia - Bharat's app for daily news and videos

Install App

ಬಿ.ಕೆ ಹರಿಪ್ರಸಾದ್ ಈ ರೀತಿ ಮಾತಾಡೋದು ಸರಿಯಲ್ಲ: ದಿನೇಶ್ ಗುಂಡೂರಾವ್

Webdunia
ಮಂಗಳವಾರ, 12 ಸೆಪ್ಟಂಬರ್ 2023 (10:15 IST)
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿರುವುದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
 
ಮಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಅನ್ನೋದು ನನಗೆ ಗೊತ್ತಿಲ್ಲ. ಆದರೆ ಓರ್ವ ಪ್ರಮುಖ ರಾಜಕಾರಣಿ ಆ ಥರ ಮಾತನಾಡೋದು ಸರಿಯಲ್ಲ. ಅವರು ಯಾರ ಬಗ್ಗೆ, ಯಾಕೆ ಟೀಕೆ ಮಾಡ್ತಾರೆ ಅನ್ನೋದೇ ಅರ್ಥವಾಗ್ತಿಲ್ಲ ಎಂದರು.

ಹೈಕಮಾಂಡ್ ಈಗಾಗ್ಲೇ ಅವರಿಗೆ ಏನೂ ಮಾತನಾಡಬೇಡಿ ಎಂದು ಹೇಳಿದೆ. ಆದರೂ ಅವರು ಈ ರೀತಿ ಮಾತನಾಡ್ತಿರೋದು ಸರಿಯಲ್ಲ. ನಮೆಗೆಲ್ಲರಿಗೂ ಪಕ್ಷದಲ್ಲಿ ಸ್ಥಾನ ಸಿಗುತ್ತೆ ಮತ್ತು ಹೋಗುತ್ತೆ ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments