Webdunia - Bharat's app for daily news and videos

Install App

ಬಿಜೆಪಿಯವರಿಗೆ ಈಗಾಗಲೇ ಅವರಿಗೆ ೬೦ ಸ್ಥಾನಗಳ ಮೇಲೆ ಹೋಗೋದಿಲ್ಲ- ಬಿ ಕೆ ಹರಿಪ್ರಸಾದ್

Webdunia
ಶನಿವಾರ, 11 ಮಾರ್ಚ್ 2023 (16:31 IST)
ಬಿಜೆಪಿಯವರಿಗೆ ಈಗಾಗಲೇ ಅವರಿಗೆ ೬೦ ಸ್ಥಾನಗಳ ಮೇಲೆ ಹೋಗುವುದಿಲ್ಲ ಅಂತಾ ಗೊತ್ತಿದೆ ಎಂದು ಪರಿಷತ್ ವಿಪಕ್ಷನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು 40% ಕಮಿಷನ್ ಸರ್ಕಾರವನ್ನು 40 ಸ್ಥಾನಗಳಿಗೆ ಸೀಮಿತಗೊಳಿಸಲು ತಂತ್ರ ಮಾಡಿದ್ದೇವೆ.ಬಿಜೆಪಿಯಿಂದ ಬೇಸತ್ತು ನಮ್ಮ ಪಕ್ಷಕ್ಕೆ ಹಲವು ನಾಯಕರು ಬರುತ್ತಿದ್ದಾರೆ.ಪುಟ್ಟಣ್ಣ ಅಂತಹವರೇ ಕಾಂಗ್ರೆಸ್ ಗೆ ಬಂದಿರೋದ್ರಿಂದ ಇದು ಗೊತ್ತಾಗುತ್ತೆ.ಲಿಂಗಾಯತ ನಾಯಕರನ್ನ ಬಿಜೆಪಿ ಪಕ್ಷ ತೀರಾ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ.ಯಡಿಯೂರಪ್ಪ ಅಂತಹ ನಾಯಕರನ್ನೇ ಮೂಲೆ ಗುಂಪು ಮಾಡಿ,ಮಾರ್ಗದರ್ಶನ ಮಂಡಳಿಯ ಮಾರ್ಗದಲ್ಲಿ ನಿಲ್ಲಿಸಿದ್ದಾರೆ.ವಿ ಸೋಮಣ್ಣನವರು ಲಿಂಗಾಯತ ನಾಯಕರು ಜೊತೆಗೆ ಬೇರೆ ಸಮುದಾಯಗಳ ಜೊತೆಗೆ ಒಳ್ಳೆ ಸಂಬಂಧ ಇದೆ.ಬಿಜೆಪಿಯಿಂದ ಸೋಮಣ್ಣನವರೇ ಬೇಸತ್ತಿರುವುದು ನಿಜಾ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ನಂಬಿ ಯಾರು ಬೇಕಾದರೂ ಬರಬಹುದು. ಇನ್ನೂ ಬಿಜೆಪಿಗೆ ಮಂಡ್ಯ ಸಂಸದೆ ಸುಮಲತಾ ಸೇರ್ಪಡೆಯಿಂದ ತ್ರಿಕೋನ ಸ್ಪರ್ಧೆ ಆಗುತ್ತಾ ನೋಡೋಣ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments